ತುಮಕೂರು: ಜಾತ್ರಾ ಮಹೋತ್ಸವದಲ್ಲಿ ಕಲುಷಿತ ನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಭಕ್ತರು ಅಸ್ವಸ್ಥಗೊಂಡಿರುವ ಘಟನೆ ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ನಡೆದಿದೆ. ತೀವ್ರವಾಗಿ ಅಸ್ವಸ್ಥಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರಿಗೆ ವಾಂತಿ, ಭೇದಿಯಾಗಿದೆ. ಈ ಪೈಕಿ ಕೆಲವರು ಮಧುಗಿರಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ
Related Posts

ಬೆಂಗಳೂರು || 7 ಕೋಟಿ ಜನರ ನಿರೀಕ್ಷೆಯ 2025-26ನೇ ಸಾಲಿನ ಬಜೆಟ್ ಮಂಡನೆ
ಬೆಂಗಳೂರು : ಆಯವ್ಯಯ ಎನ್ನುವುದು ಕೂಡಿ ಕಳೆಯುವ ಅಂಕಿ ಸಂಖ್ಯೆಗಳ ನಿರ್ಜೀವ ಆಟವಲ್ಲ. ಏಳು ಕೋಟಿ ಜನರ ಬದುಕಿನ ಭರವಸೆಯ ಉಸಿರು ಎಂಬ ಅರಿವಿನೊಂದಿಗೆ ನಮ್ಮ ಸಂಕಲ್ಪಗಳನ್ನು…

15 ದಿನದ ಹೆಣ್ಣು ಶಿಶುವಿಗೆ ಜೀವಂತ ಸಮಾಧಿ: ಮಣ್ಣಿನಡಿಯಲ್ಲಿ ಅಳುತ್ತಿದ್ದ ಮಗುವನ್ನು ರಕ್ಷಿಸಿದ ಕುರಿಗಾಹಿ! ShockingIncident.
ಉತ್ತರ ಪ್ರದೇಶ: ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ಅಮಾನವೀಯ ಘಟನೆ – ಮಣ್ಣಿನಲ್ಲಿ ಹೂಳಿದ 15 ದಿನದ ಹೆಣ್ಣು ಶಿಶು ಬದುಕಿ ಬಂದು ಅಶ್ರುವುಗಟ್ಟಿಸಿದ ಕ್ಷಣ. ಘಟನೆಯ ಸಂಪೂರ್ಣ…

ಪ್ರಯಾಗ್ರಾಜ್ || ಮಹಾ ಕುಂಭಮೇಳ – ರುದ್ರಾಕ್ಷಿ ಮಾಲೆ ಧರಿಸಿ ತ್ರಿವೇಣಿ ಸಂಗಮದಲ್ಲಿ ಮೋದಿ ಪುಣ್ಯಸ್ನಾನ
ಪ್ರಯಾಗ್ರಾಜ್: 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಪುಣ್ಯ ಸ್ನಾನ (Holy Bath) ಮಾಡಿದ್ದಾರೆ. ಬೆಳಗ್ಗೆ 11:30 ಗಂಟೆ…
