ತುಮಕೂರು: ಜಾತ್ರಾ ಮಹೋತ್ಸವದಲ್ಲಿ ಕಲುಷಿತ ನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಭಕ್ತರು ಅಸ್ವಸ್ಥಗೊಂಡಿರುವ ಘಟನೆ ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ನಡೆದಿದೆ. ತೀವ್ರವಾಗಿ ಅಸ್ವಸ್ಥಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರಿಗೆ ವಾಂತಿ, ಭೇದಿಯಾಗಿದೆ. ಈ ಪೈಕಿ ಕೆಲವರು ಮಧುಗಿರಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ
Related Posts

ಚಿತ್ರದುರ್ಗ ಬಸ್ ಅಪ*ತ: ಬಸ್ ಹೊತ್ತಿ ಉರಿದ ಭಯಾನಕ ಘಟನೆ.
ಹೊತ್ತಿ ಉರಿದ ಬಸ್… ಭಯಾನಕ ಕ್ಷಣಗಳನ್ನು ವಿವರಿಸಿದ ಕ್ಲೀನರ್. ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಭೀಕರ ಬಸ್ ಅಪಘಾತದ ಭಯಾನಕ ಕ್ಷಣಗಳ ಬಗ್ಗೆ ಬಸ್ ಕ್ಲೀನರ್ ಸಾಧಿಕ್…

CM ಗಮನ ಸೆಳೆದ ಚಾಮರಾಜನಗರದ ಪುಟ್ಟ ತೇಜಸ್.
ಬೆಂಗಳೂರು: ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿಂದು ಸಂವಿಧಾನ ದಿನಾಚರಣೆ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ಸೇರಿದಂತೆ ಇತರು ಭಾಗವಹಿಸಿದ್ದರು. ಈ ವೇಳೆ ಚಾಮರಾಜನಗರದ ತೇಜಸ್…

‘ಅಂಚೆ ಪೇಮೆಂಟ್’ ಬ್ಯಾಂಕ್’ನಲ್ಲಿ 344 ಹುದ್ದೆಗಳಿಗೆ ಅರ್ಜಿ ಆಹ್ವಾನ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಅಂಚೆ ಇಲಾಖೆಯಿಂದ ಐಪಿಪಿಬಿ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಭರ್ತಿ ಮಾಡಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.…
