ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ನಡೆಯಲಿದ್ದು ಭಾರತದಲ್ಲಿ ಇದು ಗೋಚರಿಸದಿದ್ದರೂ ಸಹ ಅದರ ಪರಿಣಾಮ ಎಷ್ಟರಮಟ್ಟಿಗೆ ಇದೆ ಎಂದು ನೋಡೋಣ. ಚಂದ್ರ ಗ್ರಹಣ ಸೂರ್ಯಗ್ರಹಣ ಖಗೋಳದಲ್ಲಿ ನಡೆಯುವ ಸಾಮಾನ್ಯ ಘಟನೆಯಾಗಿದೆ ಹಾಗೂ ಜ್ಯೋತಿಷ್ಯದಲ್ಲಿ ಇದಕ್ಕೆ ಹೆಚ್ಚಿನ ಮಹತ್ವವಿದೆ ಇನ್ನು ಅನೇಕ ಜನರು ಗ್ರಹಣದ ಸಮಯದಲ್ಲಿ ಮುನ್ನೆಚ್ಚರಿಕೆ ಕ್ರಮವನ್ನ ವಹಿಸುತ್ತಾರೆ. ಉಪವಾಸವನ್ನು ಮಾಡುತ್ತಾರೆ ಮನೆಯಿಂದ ಹೊರಗೆ ಬರುವುದಿಲ್ಲ ಅನೇಕ ನಿಯಮಗಳನ್ನು ಪಾಲಿಸುತ್ತಾರೆ. ಕೆಲ ರಾಶಿ ಅವರಿಗೆ ಈ ಗ್ರಹಣದ ಕಾರಣದಿಂದ ಅನೇಕ ಕಷ್ಟಗಳು ಬರಬಹುದು. ಆದರೆ ಇನ್ನೂ ಕೆಲ ರಾಶಿಯವರಿಗೆ ಈ ಗ್ರಹಣ ಅದ್ಬುತ ಲಾಭವನ್ನು ತರುತ್ತದೆ. ಮಿಥುನ ರಾಶಿ, ಕಟಕ ರಾಶಿ, ಸಿಂಹ ರಾಶಿ, ತುಲಾ ರಾಶಿ, ವೃಶ್ಚಿಕ ರಾಶಿಯವರಿಗೆ ಪ್ರಯೋಜನಗಳು ಸಿಗುತ್ತದೆ.
Related Posts
Air Pistol ಸ್ಪರ್ಧೆಯಲ್ಲಿ ಭಾರತಕ್ಕೆ ಮೊದಲ ಪದಕ ತಂದ ಮಹಿಳಾ ಶೂಟರ್
ಪ್ಯಾರಿಸ್: ಶೂಟರ್ ಮನು ಭಾಕರ್ ಒಲಿಂಪಿಕ್ಸ್ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ದಾಖಲೆ ಬರೆದಿದ್ದಾರೆ. 20 ವರ್ಷಗಳ ಬಳಿಕ ಫೈನಲ್ಗೆ…
ಸರ್ಕಾರ ವಜಾಗೊಳಿಸಲು ರಾಷ್ಟ್ರಪತಿಗಳಿಗೆ ಬಿಜೆಪಿ ಮನವಿ: ಬಿ ವೈ ವಿಜಯೇಂದ್ರ
ಅಧಿಕಾರಕ್ಕೆ ಬಂದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ ರಾಜ್ಯ ಸರ್ಕಾರದ ಬಗ್ಗೆ ಜನತೆ ಭ್ರಮನಿರಸನಗೊಂಡಿದ್ದಾರೆ. ರಾಜ್ಯದಲ್ಲಿರುವ…
ಕುಮಾರಸ್ವಾಮಿ ನ್ಯಾಯಯುತವಾಗಿ ಸೈಟ್ ಪಡೆದಿದ್ದಾರೆ, ಬೇಕಾದರೆ ಸಾರ್ವಜನಿಕರಿಗೆ ಬರೆದು ಕೊಡುತ್ತೇವೆ – ನಿಖಿಲ್
ಮಂಡ್ಯ: “ಅದು ನಮ್ಮದೇ ಸ್ವತ್ತು. ನ್ಯಾಯಯುತವಾಗಿ ಹಣ ಕಟ್ಟಿಕೊಂಡು ಬಂದಿದ್ದೇವೆ. ಕುಮಾರಣ್ಣಂಗೆ ಬರಬೇಕಾದಂಥದ್ದು. ಆದರೂ ಬೇಕಾದರೆ ಸಾರ್ವಜನಿಕರಿಗೆ ಬರೆದು ಕೊಡುತ್ತೇವೆ” ಎಂದು ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್…