ಹೌದು, ಛತ್ತೀಸ್ಗಡದ ಕೊರ್ಬ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ವ್ಯಕ್ತಿ ಒಬ್ಬರಿಗೆ ವಿಷಕಾರಿ ಹಾವು ಕಚ್ಚಿ ಸಾವನ್ನಪ್ಪಿದ್ದರು. ಸ್ಥಳೀಯರು ಅದೇ ಹಾವನ್ನು ಹಿಡಿದು ವ್ಯಕ್ತಿಯ ಜೊತೆಗೆ ಹಾಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ ಕೆಲವು ಸ್ಥಳೀಯರು ಹಾವು ಬೇರೆಯವರಿಗೆ ಹಾನಿ ಮಾಡಬಹುದೆಂಬ ಭಯದಿಂದ ಅದನ್ನು ಚಿತೆಯ ಮೇಲೆ ಎಸೆದು ಸುಟ್ಟು ಹಾಕಲಾಗಿದೆ. ವ್ಯಕ್ತಿಯ ಮನೆಯ ಕೋಣೆಯಲ್ಲಿ ಹಾಸಿಗೆಯನ್ನು ಜೋಡಿಸುತ್ತಿದ್ದಾಗ ದಿಗೇಶ್ವರ ಎಂಬವರಿಗೆ ಹಾಗೂ ಕಡೆದಿದೆ ಈ ಬಗ್ಗೆ ಅವರ ಕುಟುಂಬಕ್ಕೆ ಮಾಹಿತಿ ನೀಡಿದ ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು ಅಲ್ಲಿ ಅವರು ಚಿಕಿತ್ಸೆ ನೀಡುವ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಅಂತ್ಯಕ್ರಿಯೆಗೆ ವ್ಯಕ್ತಿಯ ದೇಹವನ್ನು ತೆಗೆದುಕೊಂಡು ಹೋದಾಗ ಸ್ಥಳೀಯರು ಚಿತೆಗೆ ಹಾವನ್ನು ಹಾಕಿ ಜೀವಂತವಾಗಿ ಸುಟ್ಟು ಹಾಕಲಾಗಿದೆ.
Related Posts
ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ
ಮೈಸೂರು: ಆಪರೇಷನ್ ಕಮಲದ ಮೂಲಕ ಬಿಜೆಪಿಯವರು ನಮ್ಮ ಸುಭದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳ ಜೊತೆ…
ತೀರ್ಥ ರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಿ
ಮಡಿಕೇರಿ: ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ ಕಾವೇರಿ ಪವಿತ್ರ ತೀರ್ಥೋದ್ಭವ ನೆರವೇರಿತು. ಭಕ್ತರಿಗೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡಿದಳು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ…
ಡೆಂಗ್ಯೂ ಪರೀಕ್ಷೆಗೆ ಹೆಚ್ಚುವರಿ ಹಣ ವಸೂಲಿ : ಆರೋಗ್ಯ ಇಲಾಖೆ ನೋಟಿಸ್
ಬೆಂಗಳೂರು: ಡೆಂಗ್ಯೂ ಜ್ವರ ಪತ್ತೆ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಕಡೆಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 22 ಲ್ಯಾಬ್ಗಳಿಗೆ ನೋಟಿಸ್…