ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚಾಗಿರುವ ಕ್ರಿಮಿನಲ್ ಮೊಕದಮೆಗಳು. ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಮರದ ತುಂಡಿನಿOದ ಮಾರಣಾಂತಿಕವಾಗಿ ಹಲ್ಲೆಗೈದು ಪೈತಮ್ಮ ಹಾಗೂ ಗಣೇಶ್ ಕುಮಾರ್ ಎಂಬವರನ್ನು ಹತ್ಯೆ ಮಾಡಲಾಗಿದೆ. ಅದೇ ಸ್ಥಳದಲ್ಲಿ ಗೊಲ್ಲಬಾಬು ಎಂಬಾತ ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಕಲೆಹಾಕುತ್ತಿದ್ದಾರೆ.
Related Posts
ಅತಿಯಾದ ಕಾಫಿ ಸೇವನೆಯು `ಹೃದಯಾಘಾತ’ಕ್ಕೆ ಕಾರಣವಾಗಬಹುದು ಎಚ್ಚರ..?
ನವದೆಹಲಿ : ಕಾಫಿ ಪ್ರಿಯರಿಗೆ ವರದಿಯೊಂದು ಶಾಕ್ ನೀಡಿದ್ದು, ಕಾಫಿ ಹೆಚ್ಚು ಸೇವನೆಯಿಂದ ಹೃದಯಾಘಾತವಾಗುವ ಸಾಧ್ಯತೆ ಹೆಚ್ಚು ಎಂದು ತಿಳಿಸಿದೆ. ಹೌದು, ಅತಿಯಾದರೆ ಅಮೃತವು ವಿಷವಂತೆ, ಅದರಂತೆ…
ಲಾಡುವಿನ ವಿವಾದದ ನಂತರ, ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಕೈಗೊಂಡ ಮಹತ್ವದ ನಿರ್ಧಾರವೇನು ಗೊತ್ತಾ?
ತಿರುಮಲ ಶ್ರೀವಾರಿ ಲಾಡುವಿನ ಕಲಬೆರಕೆ ವಿಚಾರದ ಕುರಿತು ದೇಶಾದ್ಯಂತ ವಿವಾದ ಭುಗಿಲೆದ್ದಿದೆ. ಹೀಗಿರುವಾಗ ಅಯೋಧ್ಯೆಯ ರಾಮಮಂದಿರ ನಿರ್ಹಹಣ ಮಂಡಳಿ ಪ್ರಸಾಧದ ವಿಚಾರದಲ್ಲಿ ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ.…
ತುಮಕೂರು || ಸಾಲ ಸೌಲಭ್ಯಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ತುಮಕೂರು : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮವು ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ…