ಚಿಕ್ಕನಾಯಕನಹಳ್ಳಿ || ವಿಜೃಂಭಣೆಯಿಂದ ನೆರವೇರಿದ ಶ್ರೀ ರುದ್ರೇಶ್ವರಸ್ವಾಮಿಗೆ ಕೆಂಡಾರ್ಚನೆ ಸೇವೆ

ಚಿಕ್ಕನಾಯಕನಹಳ್ಳಿ || ವಿಜೃಂಭಣೆಯಿಂದ ನೆರವೇರಿದ ಶ್ರೀ ರುದ್ರೇಶ್ವರಸ್ವಾಮಿಗೆ ಕೆಂಡಾರ್ಚನೆ ಸೇವೆ

ಚಿಕ್ಕನಾಯಕನಹಳ್ಳಿ : ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿಯ ಹಾಲುಗೊಣ ಗ್ರಾಮದಲ್ಲಿ  ಸೋಮವಾರ ಶ್ರೀ ರುದ್ರೇಶ್ವರ ಸ್ವಾಮಿಯವರ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ಸ್ವಾಮಿಯವರಿಗೆ ವಿಶೇಷವಾದಂತಹ ಕೆಂಡಾರ್ಚನೆ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ಲಿಂಗದಬೀರರು, ನಂದಿಧ್ವಜ, ಸಾಂಸ್ಕøತಿ ಕಲಾ ತಂಡಗಳ ನೃತ್ಯವು ನೋಡುಗರ ಕಣ್ಮನಸೇಳೆದವು. ಜಾತ್ರೆಯಲ್ಲಿ ನೂರಾರು ಭಕ್ತಾಧಿಗಳು ಭಾಗವಹಿಸಿದ್ದು, ಪ್ರಸಾದದ ವ್ಯವಸ್ಥೆಯಲ್ಲಿ ಕಲ್ಪಿಸಲಾಗಿತ್ತು.

Leave a Reply

Your email address will not be published. Required fields are marked *