ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲಾಗದ Pradeep Eshwar ವಿಷಯಾಂತರ ಮಾಡುವ ಪ್ರಯತ್ನ ಮಾಡಿದರು

ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲಾಗದ Pradeep Eshwar ವಿಷಯಾಂತರ ಮಾಡುವ ಪ್ರಯತ್ನ ಮಾಡಿದರು

ಬೆಂಗಳೂರು: ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಂಡಿರುವ ಬಗ್ಗೆ ಮಾತಾಡಿದ್ದು ಬಹಳ ಕಡಿಮೆ, ಮಾಧ್ಯಮಗಳ ಮುಂದೆ ಬಂದಾಗಲೆಲ್ಲ ಅವರು ತಾವು ಅಸೆಂಬ್ಲಿ ಚುನಾವಣೆಯಲ್ಲಿ ಸೋಲಿಸಿದ ಡಾ ಕೆ ಸುಧಾಕರ್ ಅವರನ್ನು ತೆಗಳುವ ಇಲ್ಲವೇ ಕೇಂದ್ರದಲ್ಲಿ ಸಚಿವರಾಗಿರುವ ಪ್ರಲ್ಹಾದ್ ಜೋಶಿ ಮತ್ತು ಹೆಚ್ ಡಿ ಕುಮಾರಸ್ವಾಮಿಯನ್ನು ಟೀಕಿಸುವುದನ್ನು ಮಾಡುತ್ತಿರುತ್ತಾರೆ.

ಇವತ್ತು ವಿಧಾನ ಸೌಧದ ಮುಂದೆ ಅವರಿಗೆ ಪತ್ರಕರ್ತರ ಸರಳ ಪ್ರಶ್ನೆಗಳಿಗೆ ಉತ್ತರ ಕೊಡಲಾಗಲಿಲ್ಲ. ಅವರು ಎರಡು ಬಾರಿ ವಿಷಯಾಂತರ ಮಾಡುವ ಪ್ರಯತ್ನ ಮಾಡಿದರು.

Leave a Reply

Your email address will not be published. Required fields are marked *