ಬೆಂಗಳೂರು : ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಬಸ್ಗಳನ್ನು ರಸ್ತೆಗಿಳಿಸಿಲ್ಲ. ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ ಇದೀಗ ನಮ್ಮ ಮೆಟ್ರೋ ಪ್ರಯಾಣಿಕರ ಮೇಲೆ ಬಿದ್ದಿದೆ.
ಹೌದು.. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಬಂದ್ಗೆ ಕರೆ ನೀಡಿದ್ದಾರೆ. ಈ ಬೆನ್ನಲ್ಲೇ ಬಸ್ಗಳು ಸಿಗೋದಿಲ್ಲ ಅನ್ನೋ ಕಾರಣಕ್ಕೆ ಪ್ರಯಾಣಿಕರು ನಮ್ಮ ಮೆಟ್ರೋ ಕಡೆ ಮುಖ ಮಾಡಿದ್ದಾರೆ.
For More Updates Join our WhatsApp Group :