ವೃಕ್ಷಮಾತೆ ಸಾಲುಮರದ ತಿಮ್ಮಕ್ಕಗೆ ರಾಜ್ಯ ಗೌರವದ ಅಂತಿಮ ನಮನ: ಜ್ಞಾನಭಾರತಿಯಲ್ಲಿ ಅಂತ್ಯಕ್ರಿಯೆ.

ವೃಕ್ಷಮಾತೆ ಸಾಲುಮರದ ತಿಮ್ಮಕ್ಕಗೆ ರಾಜ್ಯ ಗೌರವದ ಅಂತಿಮ ನಮನ: ಜ್ಞಾನಭಾರತಿಯಲ್ಲಿ ಅಂತ್ಯಕ್ರಿಯೆ.

ಬೆಂಗಳೂರು: ನಗರದ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನೆರವೇರಿತು.

ಆ ಮೂಲಕ ವೃಕ್ಷಮಾತೆ ಮಣ್ಣಲ್ಲಿ ಮಣ್ಣಾದರು. ಸಾಹಿತಿ ಡಾ.ಸಿದ್ದಲಿಂಗಯ್ಯನವರ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ಮಾಡಲಾಗಿದೆ. ಪೊಲೀಸರು 3 ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದರು. ತಿಮ್ಮಕ್ಕನವರ ಪುತ್ರ ಉಮೇಶ್​ಗೆ ಗೃಹಸಚಿವ ಡಾ.ಪರಮೇಶ್ವರ್​​ ತ್ರಿವರ್ಣ ಧ್ವಜ ಹಸ್ತಾಂತರ ಮಾಡಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *