ಅಜಿತ್ ಪವಾರ್ ಅಂತ್ಯಕ್ರಿಯೆಗೆ ಜನಸಾಗರ.

ಅಜಿತ್ ಪವಾರ್ ಅಂತ್ಯಕ್ರಿಯೆಗೆ ಜನಸಾಗರ.

ಸಾವಿರಾರು ಅಭಿಮಾನಿಗಳು, ರಾಜಕೀಯ ನಾಯಕರು ಕಣ್ಣೀರಿಟ್ಟು ಶ್ರದ್ಧಾಂಜಲಿ ಸಲ್ಲಿಸಿದರು.

ಪುಣೆ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್‌ ಪವಾರ್ ಅವರ ಅಕಾಲಿಕ ನಿಧನ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇಂದು ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು

. ಈ ವೇಳೆ ಹಿರಿಯ ರಾಜಕೀಯ ನಾಯಕರು, ಪವಾರ್ ಕುಟುಂಬಸ್ಥರು ಮಾತ್ರವಲ್ಲದೆ ಸಾವಿರಾರು ಜನರು ತಮ್ಮ ನೆಚ್ಚಿನ ದಾದಾ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯನ್ನು ನೋಡಲು ಆಗಮಿಸಿದ್ದರು. ಅಲ್ಲಿ ಸೇರಿದ್ದವರ ಕಣ್ಣುಗಳು ಕಣ್ಣೀರಿನಿಂದ ತುಂಬಿದ್ದವು. ಅಲ್ಲಿದ್ದ ಪ್ರತಿಯೊಬ್ಬರೂ ಅಜಿತ್ ಪವಾರ್​​ಗಾಗಿ ಕಂಬನಿ ಮಿಡಿಯುತ್ತಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *