ಸಣ್ಣ ವಾಗ್ವಾದ, ಯುವಕನ ಮೇಲೆ ಕಾರು ಹತ್ತಿಸಿದ ದುಷ್ಕರ್ಮಿಗಳು.

 ಸಣ್ಣ ವಾಗ್ವಾದ, ಯುವಕನ ಮೇಲೆ ಕಾರು ಹತ್ತಿಸಿದ ದುಷ್ಕರ್ಮಿಗಳು.

ಜೈಪುರ : ಯಾವುದೋ ಸಣ್ಣ ವಿಚಾರಕ್ಕೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ಜೈಪುರದ ಗುಲಾಬಿ ನಗರದಲ್ಲಿ ಈ ಘಟನೆ ನಡೆದಿದೆ.

ಏನೋ ಸಣ್ಣ ಗಲಾಟೆ ಬಳಿಕ ದುಷ್ಕರ್ಮಿಯೊಬ್ಬ ಯುವಕನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಇದಾಗಿದೆ.ಕಾರನ್ನು ಯುವಕನ ಮೇಲೆ ಹರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಯಾರೂ ಈ ವ್ಯಕ್ತಿಯನ್ನು ರಕ್ಷಿಸಲು ಬರಲಿಲ್ಲ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *