ಬೆಂಗಳೂರಲ್ಲಿ ಮತ್ತೊಂದು BMTC ಭೀಕರ ಅಪ*ತ.

ಬೆಂಗಳೂರಲ್ಲಿ ಮತ್ತೊಂದು BMTC ಭೀಕರ ಅಪ*ತ.

ಬ್ರೇಕ್ ಫೇಲ್; ಮರಕ್ಕೆ ಡಿಕ್ಕಿ ಹೊಡೆದ ಬಸ್, ತಪ್ಪಿದ ದೊಡ್ಡ ಅನಾಹುತ.

ಬೆಂಗಳೂರು: ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಭೀಕರ ಅಪಘಾತ ಭಾನುವಾರ ಸಂಜೆ ಕಮಲಾನಗರದಲ್ಲಿ ಸಂಭವಿಸಿದೆ. ಸಂಜೆ 6.49ರ ಸುಮಾರಿಗೆ ಡಾ. ರಾಜ್ ಕುಮಾರ್ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ನಿಯಂತ್ರಣ ತಪ್ಪಿದ ಬಸ್ ಜನರ ಮೇಲೆ ನುಗ್ಗುವ ಹಂತಕ್ಕೆ ಬಂದಿದ್ದು, ಕೂದಲೆಳೆಯ ಅಂತರದಲ್ಲಿ ಯುವಕನೊಬ್ಬ ಪಾರಾಗಿದ್ದಾನೆ. ಆಟೋ ಚಾಲಕ, ಪ್ಯಾಸೆಂಜರ್ಸ್ ಹಾಗೂ ಬೈಕ್ ಸವಾರರು ಮಹಾ ಅಪಾಯದಿಂದ ತಪ್ಪಿಸಿಕೊಂಡರೂ ಆಟೋ ಹಾಗೂ ಬೈಕ್‌ಗೆ ಹಾನಿಯಾಗಿದೆ. ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *