ಮಂತ್ರಿಗಳೇನು CMನ ಗುಲಾಮರಾ?”: ಗ್ಯಾರಂಟಿ ಯೋಜನೆ ಮೇಲೆ H. ವಿಶ್ವನಾಥ್ ಕಿಡಿ.

ಮಂತ್ರಿಗಳೇನು CMನ ಗುಲಾಮರಾ?”: ಗ್ಯಾರಂಟಿ ಯೋಜನೆ ಮೇಲೆ H. ವಿಶ್ವನಾಥ್ ಕಿಡಿ.

ಮೈಸೂರು : ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ ಸೇರಿ ಎಲ್ಲದಕ್ಕೂ ಮಾನದಂಡಗಳಿವೆ. ಹೀಗಿರುವಾಗ ಯಾವುದಾದರೂ ಹುಚ್ಚ ಮಹಿಳೆಯರಿಗೆ ಯಾವ ಮಾನದಂಡವಿಲ್ಲದೆ ಪ್ರತಿ ತಿಂಗಳು 2 ಸಾವಿರ ಹಣ ಕೊಡುತ್ತಾನಾ ಎಂದು ಪರಿಷತ್​ ಸದಸ್ಯ ಹೆಚ್​.ವಿಶ್ವನಾಥ್​ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿಗಳ ಬಗ್ಗೆ ವಾಗ್ದಾಳಿ ನಡೆಸಿರುವ ಅವರು, ನಿನ್ನ ಹೆಂಡತಿಗೂ ಫ್ರೀ, ನನ್ನ ಹೆಂಡಿತಿಗೂ ಫ್ರೀ ಅಂತಾರೆ. ಇದು ಯಾರ ಅಪ್ಪನ ಮನೆ ದುಡ್ಡಲ್ಲ ಸಿದ್ದರಾಮಯ್ಯನವರೇ, ಜನರ ತೆರಿಗೆ ಹಣ. ಈ ಮಂತ್ರಿಗಳೆಲ್ಲ ಯಾಕೆ ಬಾಯಿಮುಚ್ಚಿ ಕುಳಿತಿದ್ದಾರೋ ಗೊತ್ತಿಲ್ಲ. ಮಂತ್ರಿಗಳೇನು ಸಿಎಂ ಗುಲಾಮರಾ ಎಂದು ವಿಶ್ವನಾಥ್​ ಕಿಡಿ ಕಾರಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *