ತಡರಾತ್ರಿ ಮನೆ ತಲುಪಿಸಿದ ಮಹಿಳಾ ಆಟೋ ಚಾಲಕಿ: ಬೆಂಗಳೂರಿನ ಉದ್ಯಮಿಯಿಂದ ಎಮೋಶನಲ್ ಪೋಸ್ಟ್!
ಬೆಂಗಳೂರು: ಆಟೋ ಚಾಲಕರ ಮಾನವೀಯ ಕಾರ್ಯ, ಪ್ರಾಮಾಣಿಕತೆಗಳಿಗೆ ಸಂಬಂಧಪಟ್ಟ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಕೈಯಲ್ಲಿ ದುಡ್ಡಿಲ್ಲ ಮನೆಯವರೆಗೆ ಬಿಡ್ಬಹುದಾ ಎಂದು ಕೇಳಿದರೆ ಹಿಂದೆ ಮುಂದೆ ನೋಡದೇ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು: ಆಟೋ ಚಾಲಕರ ಮಾನವೀಯ ಕಾರ್ಯ, ಪ್ರಾಮಾಣಿಕತೆಗಳಿಗೆ ಸಂಬಂಧಪಟ್ಟ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಕೈಯಲ್ಲಿ ದುಡ್ಡಿಲ್ಲ ಮನೆಯವರೆಗೆ ಬಿಡ್ಬಹುದಾ ಎಂದು ಕೇಳಿದರೆ ಹಿಂದೆ ಮುಂದೆ ನೋಡದೇ…
ಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ವರುಣನ ಅಬ್ಬರ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಕರಾವಳಿ…
ಪಾಟ್ನಾ: ದರೋಡೆಕೋರ ಮೊಹಮ್ಮದ್ ಶಹಾಬುದ್ದೀನ್ ಅವರ ಪುತ್ರ ಒಸಾಮಾ ಶಹಾಬ್ ಅವರಿಗೆ ಟಿಕೆಟ್ ನೀಡಿದ್ದಕ್ಕಾಗಿ ವಿರೋಧ ಪಕ್ಷದ ಆರ್ಜೆಡಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ ಕೇವಲ ನಾಲ್ಕೇ ತಿಂಗಳಿನಲ್ಲಿ 979 ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಾಗಿದ್ದು, ಇದು ಕಾನೂನಿನ ಅವ್ಯವಸ್ಥೆಯನ್ನು ತೋರಿಸುತ್ತದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಕರ್ನಾಟಕ ವಿಧಾನ…
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಕಚೇರಿಗೆ ಪೊಲೀಸರು ಬೀಗ ಹಾಕಿದ ಘಟನೆ ಶುಕ್ರವಾರ ನಡೆಯಿತು. ಈ ವಿಚಾರವಾಗಿ ಶಾಸಕರು ಹಾಗೂ ಪೊಲೀಸರ ನಡುವೆ ವಾಗ್ವಾದವೂ…
ರಾಂಚಿ: ಮುಖ್ಯನ್ಯಾಯಮೂರ್ತಿಗಳ ಮೇಲೆ ವಕೀಲರೊಬ್ಬರು ಶೂ ಎಸೆದ ಪ್ರಕರಣದ ನೆನಪು ಮಾಡುವ ಮೊದಲೇ ಅಂತಹುದೇ ರೀತಿಯ ಮತ್ತೊಂದು ಪ್ರಕರಣ ಜಾರ್ಖಂಡ್ ಹೈಕೋರ್ಟ್ನಲ್ಲಿ ನಡೆದಿದೆ. ಇಲ್ಲಿ ಹಿರಿಯ ವಕೀಲರೊಬ್ಬರು ಜಡ್ಜ್…
ವಿಜಯಪುರ: ಆಟವಾಡುವ ವೇಳೆ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ. ಶಿವಮ್ಮ ರಾಜು ರಾಠೋಡ್…
ಗಾಂಧಿನಗರ್: ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ತಮ್ಮ ಸಂಪುಟ ಪುನಾರಚನೆ ಮಾಡಿದ್ದಾರೆ. ಮಾಧ್ಯಮಗಳಿಗೆ ಬಂದ ಮಾಹಿತಿ ಪ್ರಕಾರ 26 ಮಂತ್ರಿಗಳಿರುವ ಕ್ಯಾಬಿನೆಟ್ ಅನ್ನು ಸಿಎಂ ಹೊಂದಿರಲಿದ್ದಾರೆ. ಹಲವು ಹಾಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದು ಹಿಂಬರಹ ನೀಡಿರುವ ಸುಧಾ ಮೂರ್ತಿ ದಂಪತಿ ವಿರುದ್ಧ ಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್…
ಬಳ್ಳಾರಿ: ಎರಡು ದಿನಗಳ ಹಿಂದೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಾಸ್ಪತ್ರೆಯಲ್ಲಿ ಮಲಗಿದ ಹಾಗೇ ನಟನೆ ಮಾಡಿ ಮೊಬೈಲ್ ಕದ್ದ ಘಟನೆ ನಡೆದಿದೆ. ಆಸ್ಪತ್ರೆ OPD ಬಳಿ ರೋಗಿಯ ಸಂಬಂಧಿಯೊಬ್ಬರು…