ನಿಮ್ಹಾನ್ಸ್ನಲ್ಲಿ ಪ್ರತಿಷ್ಠಿತ ನಿರ್ದೇಶಕ ಹುದ್ದೆ.
ತಿಂಗಳಿಗೆ ₹2.25 ಲಕ್ಷ ವೇತನ; ಅರ್ಜಿ ಆಹ್ವಾನ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS) ಪ್ರತಿಷ್ಠಿತ ನಿರ್ದೇಶಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ .…
ನಿಮ್ಮಿಂದ ನಿಮಗಾಗಿ | Pragathi Media Networks Venture
ತಿಂಗಳಿಗೆ ₹2.25 ಲಕ್ಷ ವೇತನ; ಅರ್ಜಿ ಆಹ್ವಾನ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS) ಪ್ರತಿಷ್ಠಿತ ನಿರ್ದೇಶಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ .…
ಈ ಆಹಾರಗಳನ್ನೇ ಕಡಿಮೆ ಮಾಡಿದ್ರೆ ಪರಿಹಾರ ಸಿಗಬಹುದು! ಇತ್ತೀಚಿನ ದಿನಗಳಲ್ಲಿ ಅನೇಕರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಕೂದಲು ಉದುರುವುದು ಕೂಡ ಒಂದು. ಹೆಚ್ಚುವರಿ ಎಣ್ಣೆ, ರಾಸಾಯನಿಕ ಶಾಂಪೂಗಳ ಬಳಕೆ,…
ಕನಕಪುರ ಅಂಗಡಿ ಮಾಲೀಕನಿಂದ 1.6 ಲಕ್ಷ ವಸೂಲಿ ಆರೋಪ. ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ ಅಂಗಡಿಯ ಮಾಲೀಕನ್ನು ಬೆದರಿಸಿ ನಕಲಿ ಆಧಾರ್ ಕಾರ್ಡ್ ತಯಾರಿಸುತ್ತಿದ್ದಂತೆ ಬಿಂಬಿಸಿ 1.6…
ನ್ಯಾಯಮೂರ್ತಿ ವಿರುದ್ಧ ಮಹಾಭಿಯೋಗಕ್ಕೆ ಸಹಿ; ಕಾಂಗ್ರೆಸ್ ಮೇಲೆ ಜೋಶಿ ಆಕ್ರೋಶ. ಹುಬ್ಬಳ್ಳಿ : ತಮಿಳುನಾಡಿನಲ್ಲಿ ದರ್ಗಾ ಸಮೀಪದ ದೇಗುಲದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ನೀಡಿದ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ…
10 ದಿನಗಳಿಗೊಮ್ಮೆ ಸೇವನೆ ಮಾಡಿದರೆ ದೇಹಕ್ಕೆ ಏನಾಗುತ್ತೆ? ಕೆಂಪು ಹರಿವೆ ಆರೋಗ್ಯ ಪ್ರಯೋಜನಗಳ ಶಕ್ತಿ ಕೇಂದ್ರ. ಜೀವಸತ್ವ, ಕ್ಯಾಲ್ಸಿಯಂ ಮತ್ತು ಫೈಬರ್ನಿಂದ ಸಮೃದ್ಧವಾಗಿರುವ ಈ ಸೊಪ್ಪು ಜೀರ್ಣಕ್ರಿಯೆಯನ್ನು…
ಕಾರ್ಯಕ್ರಮ ಮತ್ತು ಕಾನೂನು ಸಲಹೆಗಾರ ಹುದ್ದೆಗಳ ನೇಮಕಾತಿ. ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರವು ಬೆಂಗಳೂರಿನಲ್ಲಿ ಕಾರ್ಯಕ್ರಮ ಮತ್ತು ಕಾನೂನು ಸಲಹೆಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ…
ಪೂಜಾ ಗಾಂಧಿ ಅಭಿಮಾನಿಗಳಿಗೆ ಡಬಲ್ ಧಮಾಕಾ ಘೋಷಣೆ. ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅಭಿನಯದ ‘ದಿ ಡೆವಿಲ್’ ಸಿನಿಮಾ ಎಲ್ಲ ಕಡೆಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಅಭಿಮಾನಿಗಳು ಮಾತ್ರವಲ್ಲದೇ ಕನ್ನಡ…
ವರಿಷ್ಠರ ಅಂಗಳದಲ್ಲಿ ನಡೆಯುತ್ತಾ ಕುರ್ಚಿ ಕದನದ ಚರ್ಚೆ? ಬೆಂಗಳೂರು : ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ…
13 ವರ್ಷದ ಬಾಲಕಿ ಕಳುಹಿಸಿದ ಇಮೇಲ್ ಅಲೆರ್ಟ್ ಮಾಡಿದ ಅಧಿಕಾರಿಗಳು. ಕೋಲಾರ : ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಶುಕ್ರವಾರ ಬೆಳಗ್ಗೆ ಬಂದಿದ್ದ ಅನಾಮಧೇಯ ಬಾಂಬ್ ಬೆದರಿಕೆ ಇಮೇಲ್ ಜಿಲ್ಲಾಡಳಿತವನ್ನು ಕೆಲಕಾಲ ತಲ್ಲಣಗೊಳಿಸಿತು.…
ಸಿನಿಮಾ ತಂಡ ಮತ್ತು ನಟರನ್ನು ಮೆಚ್ಚಿಕೊಂಡ ಟಾಲಿವುಡ್ ಸ್ಟಾರ್. ಅಲ್ಲು ಅರ್ಜುನ್ ಅವರು ಟಾಲಿವುಡ್ನ ಸ್ಟಾರ್ ಹೀರೋ. ಅವರು ತಮ್ಮ ಸಿನಿಮಾಗಳ ಜೊತೆಗೆ ಉತ್ತಮವಾಗಿರುವ ಇತರ ಸಿನಿಮಾಗಳನ್ನು…