ಪಾದಗಳು ತಣ್ಣಗಾಗುತ್ತಿವೆಯೇ?
ಕೇವಲ ಚಳಿಯೇ ಕಾರಣವಲ್ಲ! ಚಳಿಗಾಲದಲ್ಲಿ, ಅನೇಕರ ಪಾದ ತಂಪಗಾಗುತ್ತದೆ. ಹಲವರು ಈ ರೀತಿಯಾಗುವುದಕ್ಕೆ ಹವಾಮಾನದ ಕಾರಣ ನೀಡಿ ನಿರ್ಲಕ್ಷಿಸುತ್ತಾರೆ. ಆದರೆ ಇದು ಗಂಭೀರ ಆರೋಗ್ಯ ಸಮಸ್ಯೆಯ ಲಕ್ಷಣವಾಗಿರಬಹುದು…
ನಿಮ್ಮಿಂದ ನಿಮಗಾಗಿ | Pragathi Media Networks Venture
ಕೇವಲ ಚಳಿಯೇ ಕಾರಣವಲ್ಲ! ಚಳಿಗಾಲದಲ್ಲಿ, ಅನೇಕರ ಪಾದ ತಂಪಗಾಗುತ್ತದೆ. ಹಲವರು ಈ ರೀತಿಯಾಗುವುದಕ್ಕೆ ಹವಾಮಾನದ ಕಾರಣ ನೀಡಿ ನಿರ್ಲಕ್ಷಿಸುತ್ತಾರೆ. ಆದರೆ ಇದು ಗಂಭೀರ ಆರೋಗ್ಯ ಸಮಸ್ಯೆಯ ಲಕ್ಷಣವಾಗಿರಬಹುದು…
“ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಇಲ್ಲ” ಬೆಂಗಳೂರು : ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ಇಲ್ಲ ಅಂದರೆ ಬಿಜೆಪಿ ಇಲ್ಲ, ಹೆಚ್.ಡಿ.ದೇವೇಗೌಡರು ಇಲ್ಲ ಅಂದರೆ ಜೆಡಿಎಸ್ ಪಕ್ಷ ಇಲ್ಲ. ಹಾಗೆಯೇ ಸಿದ್ದರಾಮಯ್ಯ…
ಪ್ರೇಕ್ಷಕರಿಗೆ ಸಿಹಿ ಸುದ್ದಿ. ರಿಯಲ್ ಘಟನೆಯನ್ನು ಆಧರಿಸಿ ತಯಾರಾದ ‘ಧುರಂಧರ್’ ಸಿನಿಮಾ ಬಿಡುಗಡೆ ಆಗಿ ಒಂದು ತಿಂಗಳು ಕಳೆದಿದೆ. ಈಗಲೂ ದೇಶಾದ್ಯಂತ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ರಣವೀರ್…
ನರ್ಸ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ. ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ನರ್ಸ್, ಮಲ್ಟಿ ರಿಹ್ಯಾಬಿಲಿಟೇಶನ್ ವರ್ಕರ್ ಹುದ್ದೆಗಳನ್ನು…
ಶಾಂಪೂ ಬದಲಿಸುವ ಮುನ್ನ ಈ ಒಂದು ವಿಷಯ ಗಮನಿಸಿ ಕೂದಲು ಉದುರಲು ಪ್ರಾರಂಭವಾದ ತಕ್ಷಣ, ಶಾಂಪೂ, ಎಣ್ಣೆ ಅಥವಾ ಸೀರಮ್ಗಳನ್ನು ಬದಲಾಯಿಸಲಾಗುತ್ತದೆ. ಆದರೆ ನಿಜವಾದ ಸಮಸ್ಯೆ ಪ್ರತಿನಿತ್ಯ ಸೇವನೆ…
ಸೆಟ್ಬ್ಯಾಕ್ ಬಿಡದೆ ನಿರ್ಮಾಣಕ್ಕೆ ಅವಕಾಶ ಬೆಂಗಳೂರು: ಗೃಹ ನಿರ್ಮಾಣ ಮಾಡುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ಸೆಟ್ ಬ್ಯಾಕ್ (ಕಟ್ಟಡದ ಸುತ್ತಲು ಕಡ್ಡಾಯವಾಗಿ ಬಿಡಬೇಕಾದ ಖಾಲಿ…
ಬೆಂಕಿ ಕಾಯಿಸುವಾಗ ಮಾಡುವ ಈ ತಪ್ಪು ಅಪಾಯಕಾರಿಯಾಗಿದೆ ಪ್ರಸ್ತುತ, ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ತೀವ್ರ ಚಳಿ ಇದ್ದು ಈ ವಾತಾವರಣದಲ್ಲಿ ದೇಹವನ್ನು ರಕ್ಷಿಸಿಕೊಳ್ಳಲು, ಜನರು ವಿವಿಧ…
ಬಿಹಾರದ ಚಂಪಾರಣ್ಯದಲ್ಲಿ ಭವ್ಯ ಪ್ರತಿಷ್ಠಾಪನೆ ಸಿದ್ಧತೆ ಬಿಹಾರದ ಚಂಪಾರಣ್ಯದಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ರಾಮಾಯಣ ದೇವಾಲಯದಲ್ಲಿ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗವನ್ನು ಪ್ರತಿಷ್ಠಾಪಿಸಲು ಭಾರೀ ಸಿದ್ಧತೆ ನಡೆಯುತ್ತಿದೆ. ತಮಿಳುನಾಡಿನ ಪ್ರಸಿದ್ಧ…
56 ರನ್ಗೆ 7 ವಿಕೆಟ್ ಬಿದ್ದರೂ ಸಿಡ್ನಿ ಸಿಕ್ಸರ್ಸ್ ಗೆ ಜಯ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್ನ 24ನೇ ಪಂದ್ಯದಲ್ಲಿ ರಣರೋಚಕ ಹೋರಾಟ ಕಂಡು ಬಂದಿದೆ.…
ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಇ-ಮೇಲ್ ಮೂಲಕ ಧಮ್ಕಿ ಮೈಸೂರು/ ಬಾಗಲಕೋಟೆ: ಕಳೆದ ತಿಂಗಳಲ್ಲಿ ಕೋಲಾರ, ಗದಗ ಸೇರಿದಂತೆ ರಾಜ್ಯದ ಹಲವು ಕಡೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಆತಂಕ ಸೃಷ್ಟಿಸಿತ್ತು.…