Blog

ಧಾರವಾಡ || ರೈತರ ಮನೆಗಳಿಗೆ ತೆರಳಿ ಸಾವಿಗೆ ಶರಣಾದ ಕುಟುಂಬಗಳಿಗೆ ಸಾಂತ್ವನ ಹೇಳಿದ Santosh Lad..!

ಧಾರವಾಡ : ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಾಲಭಾದೆಯಿಂದ ನರಳಿ ಕೊನೆಗೆ ಆತ್ಮಹತ್ಯೆಗೆ ಶರಣಾಗಿರುವ ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದ ಇಬ್ಬರು ರೈತರ ಮನೆಗಳಿಗೆ…

Smartphone ಬಳಕೆದಾರರು ವೈರ್ಲೆಸ್ ಚಾರ್ಜಿಂಗ್ ಕಡೆಗೆ ಹೆಚ್ಚಿನ ಒಲವು ಫೋನ್ ಚಾರ್ಜ್ ಮಾಡುವುದು ಒಳ್ಳೆಯದೇ..?

ಬೆಂಗಳೂರು : ವೈರ್ಲೆಸ್ ಪವರ್ ಬ್ಯಾಂಕ್ ಎಂದರೆ ಯಾವುದೇ ಕೇಬಲ್ ಇಲ್ಲದೆ ಮೊಬೈಲ್ ಅನ್ನು ಚಾರ್ಜ್ ಮಾಡಬಹುದಾದ ಸಾಧನ. ಇದರಲ್ಲಿ ಕಾಯಿಲ್ ತಂತ್ರಜ್ಞಾನವನ್ನು ಬಳಸಲಾಗುತ್ತದೆ. ಇದು ವಿದ್ಯುತ್ಕಾಂತೀಯ…

ಈ ನಟಿ ಜೊತೆ ಕದ್ದು ಮುಚ್ಚಿ ಓಡಾಡಿದ್ದ Salman Khan..?

ಬಾಲಿವುಡ್ನ ದಬಾಂಗ್ ನಟ ಸಲ್ಮಾನ್ ಖಾನ್ ಅವರ ಜೀವನದಲ್ಲಿ ಇದುವರೆಗೆ ಅನೇಕ ನಟಿಯರು ಬಂದು ಹೋಗಿದ್ದಾರೆ. ಇವರಲ್ಲಿ ಐಶ್ವರ್ಯಾ ರೈ, ಕತ್ರಿನಾ ಕೈಫ್ರಂತಹ ನಟಿಯರೂ ಸೇರಿದ್ದಾರೆ. ಆದರೆ…

ನವದೆಹಲಿ || Delhiಯಲ್ಲಿ 6 ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಯಮುನಾ ತಟದಲ್ಲಿ ಶವವಾಗಿ ಪತ್ತೆ..!

ನವದೆಹಲಿ: ಕಳೆದ ಆರು ದಿನಗಳಿಂದ ದೆಹಲಿಯಲ್ಲಿ ನಾಪತ್ತೆಯಾಗಿದ್ದ ತ್ರಿಪುರಾದ ವಿದ್ಯಾರ್ಥಿನಿಸ್ನೇಹಾ ಯಮುನಾ ತಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 19 ವರ್ಷದ ವಿದ್ಯಾರ್ಥಿನಿ ದೆಹಲಿ ವಿಶ್ವವಿದ್ಯಾಲಯದ ಆತ್ಮ ರಾಮ ಸನಾತನ…

Yash ನಟನೆಯ ‘Toxic ’ ಸಿನಿಮಾ ಮ್ಯೂಸಿಕ್ ಡೈರೆಕ್ಟರ್ಗಳೂ ಕೇಳದಷ್ಟು ಸಂಭಾವನೆ ಪಡೆದ Anirudh Ravichander.

ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಹರಡಿದೆ. ಅವರು ಈ ಚಿತ್ರಕ್ಕೆ ದೊಡ್ಡ ಮಟ್ಟದ ಸಂಭಾವನೆಯಾಗಿ ಪಡೆಯುತ್ತಿದ್ದಾರೆ ಎಂದು…

ಲಂಡನ್ನ || Southend plane ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನ..!

ಲಂಡನ್ : ಲಂಡನ್ನ ಸೌತ್ಎಂಡ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಸಣ್ಣ ವಿಮಾನವೊಂದು ಪತನಗೊಂಡಿದೆ. ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಿಂದ ಕಪ್ಪು ಹೊಗೆ…

ಚಾಮರಾಜನಗರ || ವರ್ಷ ಕಳೆದರೂ ವೀಕ್ಷಣೆಗೆ ಇನ್ನು Elephant ಬಿಡಾರ ಸಿದ್ಧವಾಗಿಲ್ಲ- ಪ್ರವಾಸಿಗರ ಅಸಮಾಧಾನ.

ಚಾಮರಾಜನಗರ: ಕರ್ನಾಟಕದಲ್ಲಿ ಅತೀ ಹೆಚ್ಚು ಆನೆಗಳನ್ನ  ಹೊಂದಿರುವ ಜಿಲ್ಲೆ ಎಂಬ ಹೆಗ್ಗಳಿಕೆ ಚಾಮರಾಜನಗರ ಜಿಲ್ಲೆಗಿದೆ. ಇದೀಗ ಹೊಸ ಆನೆ ಕ್ಯಾಂಪ್ ತೆರೆಯುವ ಮೂಲಕ ಪ್ರವಾಸಿಗರಿಗೆ ಹೊಸ ಟಚ್…

ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ..!

ಬೆಂಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ. ಮೃತದೇಹ ಮಲ್ಲೇಶ್ವರಂ ನಿವಾಸದಲ್ಲಿದ್ದು ಪೊಲೀಸರು ಭದ್ರತೆ ವ್ಯವಸ್ಥೆ ಮಾಡುತ್ತಿದ್ದಾರೆ. ಹಲವು ಗಣ್ಯರು ಈಗ…

‘ರಾಮಾಯಣ’ದಲ್ಲಿ ನಟಿಸಲು ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆದ ರಣಬೀರ್ : ಯಶ್, ಸಾಯಿ ಪಲ್ಲವಿಗೆ ಸಿಕ್ಕಿದ್ದೆಷ್ಟು?

‘ರಾಮಾಯಣ’ ಸಿನಿಮಾದ ನಟರ ಸಂಭಾವನೆ ಕುರಿತು ಕುತೂಹಲಕಾರಿ ಮಾಹಿತಿ ಹೊರಬಿದ್ದಿದೆ. ಶ್ರೀರಾಮನ ಪಾತ್ರಕ್ಕಾಗಿ ರಣಬೀರ್ ಕಪೂರ್ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದರೆ, ರಾವಣನಾಗಿ ಯಶ್ ಕೈತುಂಬಾ…

ದುಬಾರಿ ಫೋನ್ ಹೋಯ್ತಲ್ಲ ಎಂದು ಬಿಕ್ಕಿ ಬಿಕ್ಕಿ ಅತ್ತ ಯುವಕ..!

ರಾಜಸ್ಥಾನ: ದುಬಾರಿ ಬೆಲೆಯ ಐಫೋನ್ ಎಂದ್ರೆ ಯುವಕರಿಗಂತೂ ಪಂಚ ಪ್ರಾಣ. ಹಣ ಇಲ್ಲದಿದ್ರೆ ಏನಂತೆ ಸಾಲ ಮಾಡಿಯಾದ್ರೂ ಈ ದುಬಾರಿ ಫೋನ್ ಖರೀದಿಸುವವರಿದ್ದಾರೆ. ಹೀಗೆ ಅದೆಷ್ಟೋ ಜನ…