Blog

ಮಹಾ ಕುಂಭಮೇಳದಲ್ಲಿ 1ಕೋಟಿ ಕಪ್ ಚಹಾ ವಿತರಣೆ, ಗಿನ್ನೆಸ್ ವಿಶ್ವ ದಾಖಲೆಯತ್ತ KMF

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಚಹಾ ವಿತರಿಸಲು ನಮ್ಮ ಕರ್ನಾಟಕದ ಹೆಮ್ಮೆಯ ಕೆಎಂಎಫ್ ʼಚಾಯ್ ಪಾಯಿಂಟ್ʼನೊOದಿಗೆ ಒಪ್ಪಂದ ಮಾಡಿಕೊಂಡಿದ್ದು, ಈ ಒಪ್ಪಂದದ ಭಾಗವಾಗಿ ಕುಂಭಮೇಳದಲ್ಲಿ 10…

ಬೆಂಗಳೂರು || UPI ಬಳಕೆ ಹೆಚ್ಚಿಸಲು BMTC ನಿರ್ಧಾರ, ದಿನಕ್ಕೆ 1 ಕೋಟಿ ರೂ. ವಹಿವಾಟು ಗುರಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯ ಕಂಡಕ್ಟರ್‌ಗಳು UPI ಪಾವತಿಗೆ ಉತ್ಸಾಹ ತೋರುತ್ತಿಲ್ಲ ಮತ್ತು ನಗದು ಪಾವತಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂಬ ಪ್ರಯಾಣಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಬಿಎಂಟಿಸಿ,…

ಬೆಂಗಳೂರು || ಗೋವುಗಳ ಮೇಲಿನ ಅಮಾನುಷ ಕ್ರೌರ್ಯ ಖಂಡಿಸಿ ರೈತ ಮೋರ್ಚಾದ ಪ್ರತಿಭಟನೆ

ಬೆಂಗಳೂರು: ಗೋವುಗಳ ಕೆಚ್ಚಲು ಕತ್ತರಿಸುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ ಅವರು…

ಬೆಂಗಳೂರು || ಬೆಂಗಳೂರು ಜೈವಿಕನಾವೀನ್ಯತೆ ಕೇಂದ್ರಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ

ಬೆಂಗಳೂರು :- ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಂಗಳೂರು ಜೈವಿಕನಾವೀನ್ಯತೆ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ…

ಬೆಂಗಳೂರು || ಮೂರು ಹಸು ಕೊಡಿಸಿದ ಜಮೀರ್ ಅಹಮದ್ ಖಾನ್

ಬೆಂಗಳೂರು : ಚಾಮರಾಜಪೇಟೆ ಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್,…

ಬೆಂಗಳೂರು || Attack On Darshan: ಆರ್‌ಆರ್‌ ನಗರ ಬಳಿ ದರ್ಶನ್‌ ಮೇಲೆ ಬಾಟಲಿಯಿಂದ ಹಲ್ಲೆ; ಆಸ್ಪತ್ರೆಗೆ ದಾಖಲು

Attack On Darshan: ರಾಜ್ಯ ರಾಜಧಾನಿಯಲ್ಲಿ ಮತ್ತೆ ಹಲ್ಲೆ, ಕೊಲೆಯ ಯತ್ನದಂತಹ ಪ್ರಕರಣಗಳು ಹೆಚ್ಚಾಗುತ್ತಲಿವೆ. ಅದರಲ್ಲೂ ಯಾರಾದರೂ ಬೆಳೆಯುತ್ತಾರೆ ಅಂದರೆ ತುಳಿಯುವವರು ಒಂದು ಕಡೆಯಾದರೆ, ಮತ್ತೊಂದೆಡೆ ಕೆಲವರು…

ರಾಮನಗರ || KSRTC ಬಸ್‌ನಲ್ಲಿ ಖಾಸಗಿ ವ್ಯಕ್ತಿಯಿಂದ ಟಿಕೆಟ್ ವಿತರಣೆ – ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್

ರಾಮನಗರ: KSRTC Bus  ಖಾಸಗಿ ವ್ಯಕ್ತಿ ಟಿಕೆಟ್ ವಿತರಣೆ ಮಾಡಿರುವ ಘಟನೆ ಕನಕಪುರ-ಹುಣಸನಹಳ್ಳಿ ಮಾರ್ಗದ KSRTC ಬಸ್‌ನಲ್ಲಿ ನಡೆದಿದೆ. ಸಮವಸ್ತ್ರ ಇಲ್ಲದ ಖಾಸಗಿ ವ್ಯಕ್ತಿಯೋರ್ವ ಸರ್ಕಾರಿ ಸಾರಿಗೆ…

ಬೆಂಗಳೂರು || ನಮ್ಮ ಮೆಟ್ರೋ ನೇರಳೆ ಮಾರ್ಗ: ಚೀನಾದಿಂದ ಬಂತು ಚಾಲಕ ರಹಿತ ಹೊಸ ರೈಲು! ಯಾವಾಗ ಸಂಚಾರ ಆರಂಭ?

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲುಗಳಲ್ಲಿ ಇಕ್ಕಟ್ಟಿನಲ್ಲಿ ಸಿಲುಕಿ ನಿತ್ಯ ಸಂಚರಿಸುವ ಪ್ರಯಾಣಿಕರಿಗೆ ಗುಡ್‌ನ್ಯೂಸ್‌. ನೇರಳೆ ಮಾರ್ಗಕ್ಕೆಂದು 6 ಕೋಚ್‌ಗಳ ಹೊಸ ರೈಲು ಚೀನಾದಿಂದ ಆಗಮನವಾಗಿದೆ.…

ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್‌ (Sarigama Vijay) ಅವರು ಇಂದು (ಜ.15) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಿಧನರಾಗಿರುವ ವಿಚಾರವನ್ನು ಪುತ್ರ ರೋಹಿತ್‌…

ಬೆಂಗಳೂರು || BMTC: 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ ಗಳ ಸಂಚಾರ ಆರಂಭ; ಒಪ್ಪಂದಕ್ಕೆ ಸಹಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಗರದಲ್ಲಿ ಮೊದಲ ಬಾರಿಗೆ ‘ಎಲೆಕ್ಟ್ರಿಕ್ ಎಸಿ ಬಸ್’ಗಳ ಸಂಚಾರ ಸೇವೆ ಆರಂಭಿಸಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಈ ಬಸ್‌ಗಳನ್ನು ಪರಿಚಯಿಸಿದೆ.…