ಅಪ್ರಾಪ್ತೆ ತಂಗಿಗೆ ಮಗು ಕರುಣಿಸಿದ ಅಣ್ಣ! ಕೊಪ್ಪಳದಲ್ಲಿ ನಡುಗಿಸಿದ ಕ್ರೂರ ಘಟನೆ – ಪೋಕ್ಸೋ ಅಡಿ ಬಂಧನ.

ಕೊಪ್ಪಳ: ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಜೊತೆ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿರುವ ಆಘಾತಕಾರಿ ಘಟನೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

ಚಿಕ್ಕಮಗಳೂರಲ್ಲಿ “ಕಾಂತಾರಾ ಸ್ಟೈಲ್” ಹೈಡ್ರಾಮಾ! ಜಮೀನು ಸರ್ವೆ ವೇಳೆ ಕೈಯಲ್ಲಿ ಬೆ*ಕಿ ಹಿಡಿದು ಹ*ಲ್ಲೆ ನಡೆಸಿದ ವ್ಯಕ್ತಿ

ಚಿಕ್ಕಮಗಳೂರು: ಜಮೀನು ಸರ್ವೆ ವೇಳೆ ಕೈಯಲ್ಲಿ ಬೆಂಕಿ ಹಿಡಿದು ಕಾಂತಾರ ಸಿನಿಮಾದಲ್ಲಿ ಬರುವ ದೈವದ ರೀತಿಯಲ್ಲೇ ವರ್ತಿಸಿ  ವ್ಯಕ್ತಿಯೋರ್ವ ಹೈಡ್ರಾಮಾ ನಡೆಸಿರುವ ಪ್ರಸಂಗ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಚಿಕ್ಕನಗುಂಡಿ ಗ್ರಾಮದಲ್ಲಿ…

ಸ್ಯಾಂಡಲ್ ವುಡ್ ಖಳನಟ ಹರೀಶ್ ರಾಯ್ ನಿ*ಧನ.

ಬೆಂಗಳೂರು: ಖಳನಟ ಹರೀಶ್ ರಾಯ್ ನಿಧನ ‘ಓಂ’, ‘ನಲ್ಲ’ ಇತ್ತೀಚೆಗಿನ ಬ್ಲಾಕ್ ಬಸ್ಟರ್ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ಖಳನಟ ಹರೀಶ್ ರಾಯ್ ಅವರು…

ಬೆಳೆಹಾನಿ ಪರಿಹಾರವಿಲ್ಲದೆ ರೈತ ವಿಷ ಸೇವಿಸಿ ಆತ್ಮ*ತ್ಯೆ ಯತ್ನ.!

ಗದಗ: ಬೆಳೆಹಾನಿ ಪರಿಹಾರ ಬಾರದಕ್ಕೆ ಮನನೊಂದು ರೈತ ನಾಡಕಚೇರಿಯಲ್ಲಿ ಅಧಿಕಾರಿಗಳ ಎದುರಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ. ನರಗುಂದ…

ಕದ್ದ ಮಾಲಲ್ಲಿ ದೇವರಿಗೂ ಪಾಲು ಕೊಡ್ತಿದ್ದ ಖತರ್ನಾಕ್​ ಕಳ್ಳ!: 20 ವರ್ಷಗಳಿಂದ ರಾಬರಿಯೇ ಫುಲ್​ಟೈಮ್​ ಕೆಲಸ.

ಬೆಂಗಳೂರು: ಐದು ಜಿಲ್ಲೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ಕಳ್ಳನನ್ನು ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಅಸ್ಲಾಂ ಪಾಷಾ ಅರೆಸ್ಟ್​ ಆದ ಆರೋಪಿಯಾಗಿದ್ದು, ಈತನ ಮೇಲೆ 150 ಕಳ್ಳತನ ಕೇಸ್​ಗಳಿವೆ. ಹಗಲುವೇಳೆ…

ಕ್ರಿಕೆಟ್ ಆಡುತ್ತಿದ್ದಾಗ ಕುಸಿದು ಬಿದ್ದು ಸಾ*! ಝಾನ್ಸಿಯಲ್ಲಿ LIC ಅಧಿಕಾರಿಗೆ ಹೃದಯಾ*ತ ಶಂಕೆ.

ಉತ್ತರ ಪ್ರದೇಶ: ವ್ಯಕ್ತಿಯೊಬ್ಬ ಕ್ರಿಕೆಟ್ಆಡುವಾಗ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಎಲ್​ಐಸಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ವರ್ಷದ ಅಧಿಕಾರಿ ಮೃತಪಟ್ಟಿದ್ದಾರೆ. ಝಾನ್ಸಿಯ ಸಿಪ್ರಿ ಬಜಾರ್ ಪ್ರದೇಶದ ನಲ್ಗಂಜ್ ನಿವಾಸಿ ರವೀಂದ್ರ ಅಹಿರ್ವಾರ್ ಎಂದು ಗುರುತಿಸಲಾದ ವ್ಯಕ್ತಿ ಪಂದ್ಯದ ಸಮಯದಲ್ಲಿ ಬೌಲಿಂಗ್ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಅಸ್ವಸ್ಥರಾದರು, ನೀರು ಕುಡಿದ…

ಅಹಮದಾಬಾದ್‌ನಲ್ಲಿ “ದೃಶ್ಯಂ” ಶೈಲಿಯಲ್ಲಿ ಕೊ*.!

ಅಹಮದಾಬಾದ್: ಮೋಹನ್​ಲಾಲ್ ನಟಿಸಿದ್ದ ಮಲಯಾಳಂ ಭಾಷೆಯ ದೃಶ್ಯಂ  ಸಿನಿಮಾ ನೋಡದವರೇ ಇಲ್ಲ ಎನ್ನಬಹುದು. ಈ ಸಿನಿಮಾವನ್ನು ಕನ್ನಡದಲ್ಲಿ ಕೂಡ ದೃಶ್ಯ ಎಂಬ ಹೆಸರಿನಲ್ಲಿ ರಿಮೇಕ್ ಮಾಡಲಾಗಿದ್ದು, ರವಿಚಂದ್ರನ್…

ಪತ್ನಿಯನ್ನು ರಸ್ತೆಯಲ್ಲೇ ಎಳೆದುಕೊಂಡು 8 ಬಾರಿ ಚಾಕುವಿನಿಂದ ಇರಿದ ಪತಿ!

ನಿಕೋಲ್: ವ್ಯಕ್ತಿಯೊಬ್ಬ ರಸ್ತೆಯಲ್ಲೇ ಪತ್ನಿಗೆ ಚಾಕುವಿನಿಂದ ಎಂಟು ಬಾರಿ ಇರಿದಿರುವ ಭಯಾನಕ ಘಟನೆ ಅಹಮದಾಬಾದಿನ ನಿಕೋಲ್​ನಲ್ಲಿ ನಡೆದಿದೆ. ಸೋಮವಾರ ಸಂಜೆ ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಎಂಟು ಬಾರಿ ಇರಿದಿದ್ದಾನೆ.ತನ್ನ ಸಹೋದರನ ಆತ್ಮಹತ್ಯೆಗೆ ಅವಳೇ ಕಾರಣ ಎಂದು ಆರೋಪಿಸಿದ್ದಾನೆ. ಕೂಡಲೇ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಪವಾಡಸದೃಶವಾಗಿ ಬದುಕುಳಿದಿದ್ದಾರೆ,…

11 ಜನರು ದುರ್ಮರಣ — ಕೆಂಪು ಸಿಗ್ನಲ್ ದಾಟಿದ ರೈಲು ದುರಂತಕ್ಕೆ ಕಾರಣ!

ಬಿಲಾಸ್ಪುರ: ಛತ್ತೀಸ್​ಗಢದ ಬಿಲಾಸ್ಪುರದ ಬಳಿ ನಡೆದ ದುರಂತ ರೈಲು ಅಪಘಾತದಲ್ಲಿ 11 ಜನ ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಪುರುಷರು, ಮಹಿಳೆಯರು ಮತ್ತು…

4 ದಿನಗಳಲ್ಲಿ ಇಬ್ಬರು ವಿದ್ಯಾರ್ಥಿಗಳಿಂದ ಆತ್ಮ*ತ್ಯೆಗೆ ಯತ್ನ

ಚಿತ್ತೂರು: ಕಳೆದ 4 ದಿನಗಳಲ್ಲಿ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಾಲೇಜಿನಲ್ಲಿ ನಡೆದಿದೆ. ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಸ್ಟಡೀಸ್ ನಲ್ಲಿ ಓದುತ್ತಿರುವ ರುದ್ರ ಮೂರ್ತಿ ಎಂಬ ವಿದ್ಯಾರ್ಥಿಯು ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಹಾರಿದ್ದಾನೆ. ಅದೇ ಕಾಲೇಜಿನ…