ಸಬರಮತಿ ಎಕ್ಸ್‌ಪ್ರೆಸ್‌ನಲ್ಲಿ ಬೆಡ್ಶೀಟ್ ವಿವಾದದ ದುರಂತ ಅಂತ್ಯ: ಸೈನಿಕನನ್ನು ಇರಿದು ಕೊ*.

ಬಿಕಾನೇರ್: ಸಬರಮತಿ ಎಕ್ಸ್ಪ್ರೆಸ್ ರೈಲಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬೆಡ್ಶೀಟ್ ವಿಚಾರವಾಗಿ ಸೈನಿಕ ಮತ್ತೋರ್ವನ ವಿರುದ್ಧ ವಾಗ್ವಾದ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಸೈನಿಕನನ್ನು ಇರಿದು ಕೊಲೆ ಮಾಡಲಾಗಿದೆ. ಮೃತರನ್ನು ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ನಿಯೋಜನೆಗೊಂಡಿದ್ದ ಜಿಗ್ನೇಶ್ ಚೌಧರಿ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಸೈನಿಕ ವ್ಯಕ್ತಿಯೊಬ್ಬರ ಬಳಿ ಬೆಡ್‌ಶೀಟ್ ಕೇಳಿದ್ದರು ಮತ್ತು ವಿವಾದ ಉಲ್ಬಣಗೊಂಡಿತ್ತು. ಆರೋಪಿಯನ್ನು ಜುಬೈರ್…

ಸಿನಿಮಾ ಸ್ಟೈಲ್ ಡ್ರಗ್ ಡ್ರಾಮಾ: ಬೀದಿಗಿಳಿದು ಡ್ರಗ್ಸ್ ಮಾರಲು ಯತ್ನಿಸಿದ ವಿದೇಶಿ ಮಹಿಳೆ ಲಾಕ್!

ಬೆಂಗಳೂರು: ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ನೈಜೀರಿಯಾ ಮೂಲದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಸ್ಟೆಫಿನ್ ಬ್ಲೆಸ್ಸಿಂಗ್ ನೋಸ್ಲಿ (35) ಬಂಧಿತ ಮಹಿಳೆಯಾಗಿದ್ದು, ಆರೋಪಿಯಿಂದ 35 ಗ್ರಾಂ ಎಂಡಿಎಂಎ ಕ್ರಿಸ್ಟಲ್…

ಏರ್‌ಗನ್ ಸಮೇತ ಮನೆಗೆ ನುಗ್ಗಿದ ದುಷ್ಕರ್ಮಿಗಳು: ಪ್ರಾವಿಜನ್ ಸ್ಟೋರ್ ಮಾಲೀಕನ ಕತ್ತು ಕೊಯ್ದು ಪರಾರಿ.

ಆನೇಕಲ್ : ಚಾಕುವಿನಿಂದ ಪ್ರಾವಿಜನ್ ಸ್ಟೋರ್ ಮಾಲೀಕನ ಕತ್ತು ಕೊಯ್ದು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಮಂಗಳವಾರ ಹಾಡಹಗಲೇ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ನಡೆದಿದೆ. ಮಾದೇಶ್(40)…

ಜುನಾಗಢದಲ್ಲಿ ಭಯಾನಕ ಘಟನೆ: 15 ವರ್ಷದ ಬಾಲಕ ಅಣ್ಣನನ್ನು ಕೊಂ* ಗರ್ಭಿಣಿ ಅತ್ತಿಗೆ ಮೇಲೆ ಅತ್ಯಾ*ರ.

ಜುನಾಗಢ: ಗುಜರಾತ್ನ ಜುನಾಗಢದಲ್ಲಿ ಭಯಾನಕ ಘಟನೆ ವರದಿಯಾಗಿದೆ.15 ವರ್ಷದ ಬಾಲಕನೊಬ್ಬ ಅಣ್ಣನನ್ನು ಕೊಂದು, ಗರ್ಭಿಣಿ ಅತ್ತಿಗೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಎಲ್ಲರನ್ನು ಬೆಚ್ಚಿಬೀಳಿಸಿದೆ. ಅಕ್ಟೋಬರ್ 16ರಂದು ಈ ಜೋಡಿ ಕೊಲೆನಡೆದಿದೆ. ಸುಮಾರು ಎರಡು ವಾರಗಳ ನಂತರ ಬಿಹಾರದಲ್ಲಿರುವ ಮಹಿಳೆಯ ಕುಟುಂಬವು ಅನುಮಾನ ವ್ಯಕ್ತಪಡಿಸಿದ ನಂತರ ಬೆಳಕಿಗೆ ಬಂದಿದೆ. ಆರೋಪಿ ತನ್ನ ಅಣ್ಣನ ನಡುವೆ ಜಗಳ ಮಾಡಿದ್ದ, ಕೋಪದಲ್ಲಿ ಅಣ್ಣನ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ. ಆತ ಕುಸಿದುಬಿದ್ದ ಬಳಿಕ, ಅತ್ತಿಗೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಾಲಕ ಅಣ್ಣನಿಗೆ ಪದೇ ಪದೇ ಹೊಡೆದಿದ್ದಾಗಿ ಒಪ್ಪಿಕೊಂಡಿದ್ದಾನೆ. ತಾನು ಗರ್ಭಿಣಿ ದಯವಿಟ್ಟು ಈ ಮಗುವಿಗಾಗಿಯಾದರೂ ತನ್ನನ್ನು ಬಿಟ್ಟುಬಿಡು ಎಂದು ಆಕೆ ಹೇಳಿದ್ದಕ್ಕೆ, ತನ್ನ ಜತೆ ಲೈಂಗಿಕ ಸಂಪರ್ಕ ಹೊಂದಿದರೆ ಬಿಡುತ್ತೇನೆ ಎಂದು ಒತ್ತಾಯಿಸಿದ್ದಾನೆ. ಆಕೆಯ ಮೇಲೆ ಅತ್ಯಾಚಾರ ನಡೆದ ಬಳಿಕ ಆಕೆ ಕಿರುಚುತ್ತಾ ಓಡಿ ಹೋಗಿದ್ದಾಳೆ. ಆಕೆಯ ಹೊಟ್ಟೆಯ ಭಾಗಕ್ಕೆ ಮೊಣಕಾಲನ್ನು ಊರಿ, ನಂತರ ಕತ್ತು ಹಿಸುಕಿ ಆಕೆಯನ್ನು ಹತ್ಯೆ ಮಾಡಿದ್ದಾನೆ. ನಂತರ ಬಾಲಕ ಎರಡೂ ಶವಗಳನ್ನು ಮನೆಯ ಹಿಂಭಾಗದ…

ಬಾಲಕಿಯನ್ನು ಹಿಂಬಾಲಿಸಿ ಲೈಬ್ರರಿ ಬಳಿ ಗುಂಡು ಹಾರಿಸಿದ ಯುವಕ – ಫರೀದಾಬಾದ್‌ನಲ್ಲಿ ಘಟನೆ.

ಫರೀದಾಬಾದ್: ವ್ಯಕ್ತಿಯೊಬ್ಬ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದು ರಸ್ತೆಯಲ್ಲಿ ಆಕೆಗೆ ಗುಂಡು ಹಾರಿಸಿರುವ ಘಟನೆ ಫರೀದಾಬಾದ್​ನಲ್ಲಿ ನಡೆದಿದೆ. ಆತ ಹಲವು ದಿನಗಳಿಂದ 17 ವರ್ಷದ ಬಾಲಕಿ ಮೇಲೆ ಕಣ್ಣಿರಿಸಿದ್ದ, ಆಕೆಯನ್ನು ಪದೇ ಪದೇ ಹಿಂಬಾಲಿಸುತ್ತಿದ್ದ.  ಬಾಲಕಿ ಹಾಗೂ ಆರೋಪಿ ಯಾವಾಗಲೂ ಹೋಗುತ್ತಿದ್ದ ಲೈಬ್ರರಿ ಹೊರಗೆ ಈ ಘಟನೆ ನಡೆಸಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಗೆ ಬಾಲಕಿಯ ದಿನಚರಿ ತಿಳಿದಿತ್ತು. ಆಕೆ ಬರುತ್ತಾಳೆಂದು ಆತ ಮೊದಲೇ ಬಂದು ಕಾಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆದ ಸ್ವಲ್ಪ ಸಮಯದ ಬಳಿಕ ಸಿಸಿಟಿವಿ ದೃಶ್ಯಾವಳಿಯಲ್ಲಿ ಬಾಲಕಿ ಬರುವ ಮೊದಲೇ ಆತ ಬಂದು ಕಾಯುತ್ತಿರುವುದನ್ನು ತೋರಿಸುತ್ತದೆ. ಪ್ರಾಥಮಿಕ ತನಿಖೆ ಪ್ರಕಾರ, ಆರೋಪಿಯು ಬಾಲಕಿಯ ಚಲನವಲನಗಳನ್ನು ಗಮನಿಸುತ್ತಿದ್ದ ಆಕೆ ಗ್ರಂಥಾಲಯಕ್ಕೆ ಹೋಗುವ ಮತ್ತು ಬರುವ ಮಾರ್ಗದ ಬಗ್ಗೆ ಮೊದಲೇ ತಿಳಿದಿದ್ದ ಎನ್ನಲಾಗಿದೆ. ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ, ಹಲ್ಲೆಕೋರನನ್ನು ಗುರುತಿಸಿದ್ದು, ಆತ ಮೊದಲೇ ತನಗೆ ಕಿರುಕುಳ ಕೊಟ್ಟಿದ್ದ ಹಾಗಾಗಿ ಆತನನ್ನ ಮರೆಯಲು ಸಾಧ್ಯವೇ ಇಲ್ಲ ಎಂದು ಆಕೆ ಹೇಳಿದ್ದಾಳೆ. ಆತ ತನಗೆ ಗೊತ್ತು, ಬಹಳ ಸಮಯದಿಂದ ತನಗೆ ತೊಂದರೆ ನೀಡುತ್ತಿದ್ದ ಎಂದು ಮಾಹಿತಿ ನೀಡಿದ್ದಾಳೆ. ಬಾಲಕಿಯ ಮೇಲೆ ಗುಂಡು ಹಾರಿಸಿದ ನಂತರ, ಆರೋಪಿಯು ಆಯುಧವನ್ನು ಸ್ಥಳದಲ್ಲಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ದಾಳಿಯ ಸ್ವಲ್ಪ ಸಮಯದ ನಂತರ ಅಧಿಕಾರಿಗಳು…

ಇಂದೋರ್‌ನಲ್ಲಿ ಬಸ್ ಕಂದಕಕ್ಕೆ ಉರುಳಿದ ದುರಂತ – ಮೂವರು ಸಾ*, 30ಕ್ಕೂ ಹೆಚ್ಚು ಜನರಿಗೆ ಗಾಯ.

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಪ್ರಯಾಣಿಕರ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿ, 38 ಜನರು ಗಾಯಗೊಂಡಿದ್ದಾರೆ. ಇಂದೋರ್ ಮತ್ತು ಮ್ಹೋವ್ ನಡುವಿನ…

ತೆಲಂಗಾಣ ಬಸ್ ದುರಂತ: ಮೂವರು ಹೆಣ್ಣುಮಕ್ಕಳನ್ನು ಕಳೆದುಕೊಂಡ ತಂದೆ.

ಹೈದರಾಬಾದ್: ತೆಲಂಗಾಣ ಬಸ್ ಅಪಘಾತದಲ್ಲಿ ಮೂವರು ಹೆಣ್ಣುಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಆಕಾಶವೇ ತಲೆಯ ಮೇಲೆ ಬಿದ್ದಂತಾಗಿದೆ. ಮೂವರು ಹೆಣ್ಣುಮಕ್ಕಳು ಮಸಣ ಸೇರಿದ್ದಾರೆ. ಪೋಷಕರ ಆಕ್ರಂದ ಮುಗಿಲುಮುಟ್ಟಿದೆ. ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ದುರಂತದಲ್ಲಿ 19 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಯಲ್ಲಯ್ಯ ಗೌಡ ಎಂಬುವವರ ಮೂವರು ಹೆಣ್ಣುಮಕ್ಕಳು ಕೂಡ ಸಾವನ್ನಪ್ಪಿದ್ದಾರೆ. ತನುಷಾ, ಸಾಯಿ ಪ್ರಿಯಾ ಮತ್ತು ನಂದಿನಿ ಎಲ್ಲರೂ ಕಾಲೇಜು ವಿದ್ಯಾರ್ಥಿಗಳು. ಇತ್ತೀಚೆಗೆ ಕುಟುಂಬವು ತಮ್ಮ ಹಿರಿಯ ಮಗಳು…

ದರ್ಶನ್ ಕೇಸ್ ವಿಚಾರಣೆ ವೇಳೆ ಪವಿತ್ರಾ ಗೌಡ ಮುಖದಲ್ಲಿ ಸಿಕ್ಕಾಪಟ್ಟೆ ಟೆನ್ಷನ್!

ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದ  ಎ1 ಆಗಿದ್ದಾರೆ. ಇಂದು ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ. ಈ…

BJP ಮುಖಂಡ ವೆಂಕಟೇಶ್ ಕೊ* ಕೇಸ್‌ಗೆ ಬಿಗ್ ಟ್ವಿಸ್ಟ್: ‘ಸ್ನೇಹ’ದ ಹೆಸರಿನಲ್ಲಿ ದ್ರೋಹ ಮಾಡಿದ ಇಬ್ಬರ ಬಂಧನ!

ಕೊಪ್ಪಳ: ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ  ಹತ್ಯೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್​​ ಸಿಕ್ಕಿದೆ. ಕೊಲೆಗೆ ಸಾಥ್ ನೀಡಿದ್ದ ವೆಂಕಟೇಶ್​​ನ ಇಬ್ಬರು ಸ್ನೇಹಿತರಾದ…

 “ನಾರಿ ಶಕ್ತಿ ದೇಶದ ಹೆಮ್ಮೆ!” – ಮಹಿಳಾ ಕ್ರಿಕೆಟ್ ತಂಡದ ವಿಶ್ವಕಪ್ ಗೆಲುವಿಗೆ ಪ್ರಧಾನಿ ಮೋದಿ ಶ್ಲಾಘನೆ.

ನವದೆಹಲಿ: ನಿನ್ನೆ ರಾತ್ರಿ ನಡೆದ ಐಸಿಸಿ ಮಹಿಳಾ ವಿಶ್ವಕಪ್‌ ಅಂತಿಮ ಪಂದ್ಯದಲ್ಲಿ  ಐತಿಹಾಸಿಕ ಗೆಲುವು ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.…