ಆನೇಕಲ್ ಬರ್ಥ್ಡೇ ಪಾರ್ಟಿ ಕೊ*ಲೆಯಲ್ಲಿ ಅಂತ್ಯ!
ಆನೇಕಲ್: ಬರ್ತ್ಡೇ ಪಾರ್ಟಿ ಬಿಲ್ ಕೊಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಸ್ನೇಹಿತರಿಂದಲೇ ಬರ್ತ್ಡೇ ಬಾಯ್ ಕೊಲೆಯಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆ ವಡ್ಡರಪಾಳ್ಯದಲ್ಲಿ ನಡೆದಿದೆ. ಸಂದೀಪ್(23) ಕೊಲೆಯಾದ…
ನಿಮ್ಮಿಂದ ನಿಮಗಾಗಿ | Pragathi Media Networks Venture
Explore the darker side of society in our “Crime” section, where we report on the latest incidents, investigations, and legal developments. From breaking news on high-profile cases to in-depth coverage of criminal activities, you’ll find comprehensive reporting that delves into the facts and uncovers the truth
ಆನೇಕಲ್: ಬರ್ತ್ಡೇ ಪಾರ್ಟಿ ಬಿಲ್ ಕೊಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಸ್ನೇಹಿತರಿಂದಲೇ ಬರ್ತ್ಡೇ ಬಾಯ್ ಕೊಲೆಯಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆ ವಡ್ಡರಪಾಳ್ಯದಲ್ಲಿ ನಡೆದಿದೆ. ಸಂದೀಪ್(23) ಕೊಲೆಯಾದ…
ಶಹಜಹಾನ್ಪುರ,: ಪೊಲೀಸರು ಜೂಜು ಅಡ್ಡ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಅವರಿಂದ ತಪ್ಪಿಸಿಕೊಳ್ಳಲು ನೀರಿಗೆ ಹಾರಿ ಜೂಜುಕೋರನೊಬ್ಬ ಪ್ರಾಣ ಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಕಾನ್ಸ್ಟೆಬಲ್ಗಳನ್ನು ಅಮಾನತುಗೊಳಿಸಲಾಗಿದೆ. ಜೂಜು ಅಡ್ಡೆ ಮೇಲೆ ದಾಳಿ ನಡೆಸಲು ಬಂದಿದ್ದ ಪೊಲೀಸರನ್ನು ನೋಡಿ ಭಯಪಟ್ಟು ಆರು ಜನರು ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಖನ್ನೌತ್ ನದಿಗೆ ಹಾರಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ರಾಜೇಶ್ ದ್ವಿವೇದಿ…
ಕಾನ್ಪುರ: ತಾಯಿಯೇ ಮಗನಕೊಲೆಮಾಡಿ ಹೆದ್ದಾರಿಯಲ್ಲಿ ಶವ ಎಸೆದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಇದಕ್ಕೆ ಕಾರಣ 33 ಲಕ್ಷದ ವಿಮೆ ಹಾಗೂ ಆಕೆಗಿರುವ ಅಕ್ರಮ ಸಂಬಂಧ. ಆ ಮಹಿಳೆ ತನ್ನ ಪ್ರಿಯಕರನಿಂದ ತನ್ನ ಮಗನನ್ನು ಕೊಲೆ ಮಾಡಿಸಿ, ಘಟನೆಯನ್ನು ಅಪಘಾತದಂತೆ ಬಿಂಬಿಸಿ, ಶವವನ್ನು ಹೆದ್ದಾರಿಯಲ್ಲಿ ಎಸೆದಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದಾಗ, ಸತ್ಯ ಬೆಳಕಿಗೆ ಬಂದಿದೆ. ಈ ಘಟನೆ…
ಬೆಂಗಳೂರು: ಬೈಕ್ ಟಚ್ ಆಗಿದೆ ಎಂಬ ಕಾರಣಕ್ಕೆ ಕಚೇರಿಗೆ ತೆರಳುತ್ತಿದ್ದ ಸ್ವಾಫ್ಟ್ವೇರ್ ಉದ್ಯೋಗಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ನಡೆದಿದೆ. ಸ್ವಾಫ್ಟ್ವೇರ್ ಉದ್ಯೋಗಿ ಪ್ರತೀಕ್ ಎಂಬಾತ …
ಬೆಂಗಳೂರು: ಬೆಂಗಳೂರಿನಲ್ಲಿ ರೋಡ್ ರೇಜ್ ರೀತಿಯಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಅಕ್ಸಿಡೆಂಟ್ ರೀತಿಯಲ್ಲಿ ಬಿಂಬಿಸಿ ಕೊಲೆ ಮಾಡಲಾಗಿದೆ. ರಾತ್ರಿ ವೇಳೆ ಕಾರ್ ಮಿರರ್ ಗೆ ಬೈಕ್…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ ಜೈಲು ಪಾಲಾಗಿದ್ದಾರೆ. ಇದರ ಬೆನ್ನಲ್ಲೇ ಈ ಪ್ರಕರಣ ದೇಶದೆಲ್ಲೆಡೆ ಭಾರೀ ಸದ್ದು ಮಾಡಿದ್ದು, ಇದೀಗ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರ ವರುಣಾದಲ್ಲಿ ಚೆಸ್ಕಾಂ ಅಧಿಕಾರಿಗಳು ಗೂಂಡಾವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಂಜನಗೂಡು ತಾಲೂಕಿನ ಚಿಕ್ಕಹೊಮ್ಮದಲ್ಲಿ, ಕರೆಂಟ್ ಬಿಲ್ ಕಟ್ಟಿಲ್ಲವೆಂದು ಚೆಸ್ಕಾಂ ಅಧಿಕಾರಿಗಳು 80 ವರ್ಷದ ಅಂಧ…
ಧಾರ್: ಮಧ್ಯಪ್ರದೇಶದ ಧಾರ್ನಲ್ಲಿ ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರ ಸೇರಿದಂತೆ ಹಲವಾರು ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಎರಡು ಕಾರುಗಳು ಸಹ ನಜ್ಜುಗುಜ್ಜಾಗಿವೆ. ಘಟನಾ ಸ್ಥಳದಲ್ಲಿ ಸಮಗ್ರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ರೈಲ್ವೆ ಸೇತುವೆ…
ಬೆಂಗಳೂರು: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ…
ಆಸ್ಟ್ರೇಲಿಯಾ ಆಟಗಾರ ಫಿಲ್ ಹ್ಯೂಸ್ ಸಾವಿನ ಸುದ್ದಿಯನ್ನು ಮತ್ತೆ ನೆನಪಿಸುವಂತಹ ಮತ್ತೊಂದು ದಾರುಣ ಘಟನೆ ಕಾಂಗರೂನಾಡಿನಲ್ಲಿ ಸಂಭವಿಸಿದೆ. ಆಸ್ಟ್ರೇಲಿಯಾದ ಯುವ ಆಟಗಾರ ಬೆನ್ ಆಸ್ಟಿನ್ ಅಭ್ಯಾಸದ ವೇಳೆ ಚೆಂಡು…