ರೈಲಿನಲ್ಲಿ ಪರ್ಸ್ ಕಳ್ಳತನ! ಸಹಾಯ ಸಿಗದ ಕೋಪದಲ್ಲಿ ಕಿಟಕಿಯ ಗಾಜು ಒಡೆದ ಮಹಿಳೆ.

ಇಂದೋರ್: ಇಂದೋರ್ದೆಹಲಿ ಪ್ಯಾಸೆಂಜರ್ರೈಲಿನಲ್ಲಿದ್ದ ಮಹಿಳೆಯೊಬ್ಬರು ರೈಲಿನ ಕಿಟಕಿಗಳನ್ನು ಒಡೆದಿರುವ ಘಟನೆ ನಡೆದಿದೆ. ಮಹಿಳೆಯ ಪರ್ಸನ್ನು ಯಾರೋ ಕದ್ದಿದ್ದರು. ಸರಿಯಾದ ಸಮಯಕ್ಕೆ ಆರ್​ಪಿಎಫ್ ಸಹಾಯಕ್ಕೆ ಬರಲಿಲ್ಲ. ಇದರಿಂದ ಕೋಪಗೊಂಡ ಮಹಿಳೆ ಕಿಡಕಿಯ ಗಾಜನ್ನು ಒಡೆದಿದ್ದಾಳೆ. ಈ ಘಟನೆ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಕೆಯ ಜತೆ ಮಗು ಕೂಡಾ ಇತ್ತು. ವೈರಲ್ ಆಗಿರುವ ವಿಡಿಯೋದಲ್ಲಿ, ಮಹಿಳೆ ಎಸಿ ಕಂಪಾರ್ಟ್‌ಮೆಂಟ್‌ನಲ್ಲಿ ತನ್ನ ಸೀಟಿನಲ್ಲಿ ಕುಳಿತುಕೊಂಡು ಪಕ್ಕದಲ್ಲಿ ಒಂದು ಪುಟ್ಟ…

ಪ್ರಿಯಕರನನ್ನು ಕುಟುಂಬಸ್ಥರು ಕೊ*ದ ಸುದ್ದಿ ಕೇಳಿ ಕತ್ತು ಸೀಳಿಕೊಂಡ ಪ್ರೇಯಸಿ.

ಉತ್ತರ ಪ್ರದೇಶ: ತನ್ನ ಪ್ರೇಯಸಿಯ ಮದುವೆಯಾಗುತ್ತಿದೆ ಎಂದು ಗಾಬರಿಯಿಂದ ಓಡೋಡಿ ಬಂದಿದ್ದ ವ್ಯಕ್ತಿಯನ್ನು ಯುವತಿಯ ಕುಟುಂಬಸ್ಥರು ಸೇರಿ ಕೊಲೆಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೊದಲು ಮನೆಯವರು ರವಿ ಎಂಬಾತನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಲು ಪ್ರಾರಂಭಿಸಿದ್ದರು. ಅದಕ್ಕೆ ಗ್ರಾಮದ ನಿವಾಸಿಗಳು ಕೂಡ ಸೇರಿಕೊಂಡರು. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ನೀರು ಕೇಳಿದಾಗಲೂ ಆತನಿಗೆ ಒಂದು ತೊಟ್ಟು ನೀರನ್ನೂ ಕೊಡದೆ ಸಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರವಿ ಸಾವನ್ನಪ್ಪಿದ ಬಳಿಕ ದಾಳಿಕೋರರು ಗಂಭೀರತೆಯನ್ನು ಅರಿತುಕೊಂಡರು. ಹುಡುಗಿಯ ಚಿಕ್ಕಪ್ಪ ಪಿಂಟು ಕೊಲೆ ಆರೋಪದಿಂದ ತಪ್ಪಿಸಿಕೊಳ್ಳಲು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಪೊಲೀಸರಿಗೆ ಮಾಹಿತಿ ನೀಡಲಾಯಿತು, ಅವರು ರವಿ ಮತ್ತು ಪಿಂಟು ಅವರನ್ನು ಮೌದಾಹದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು.ಅಲ್ಲಿ ವೈದ್ಯರು ರವಿ ಮೃತಪಟ್ಟಿದ್ದಾರೆ ಎಂದು…

ಬೈಕ್‌ಗೆ ಡಿಕ್ಕಿ ಹೊಡೆದು 1.5 ಕಿ.ಮೀ. ಎಳೆದೊಯ್ದ ಕಾರು ಚಾಲಕ – ಮದ್ಯದ ನಶೆಯಲ್ಲಿ ಶಿಕ್ಷಕನ ಕೃತ್ಯ ವೈರಲ್!

ಮಹಿಸಾಗರ್ : ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರ ಮೋಡಸ ಲುನವಾಡ ರಸ್ತೆಯಲ್ಲಿ ಭೀಕರಅಪಘಾತ ಸಂಭವಿಸಿದೆ. ಕಾರು ಚಾಲಕ ಬೈಕ್ಗೆ ಡಿಕ್ಕಿ ಹೊಡೆದು ಸವಾರನ ಸಮೇತ 1.5ಕಿ.ಮೀವರೆಗೆ ಎಳೆದೊಯ್ದಿರುವ ಘಟನೆ ವರದಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಕಾರು ಚಾಲನೆ ಮಾಡುತ್ತಿದ್ದವರು ಶಿಕ್ಷಕ ಎಂಬುದು ತಿಳಿದು ಬಂದಿದ್ದು, ಅವರ ಪಕ್ಕದಲ್ಲಿ ಸಹೋದರ ಕೂಡ ಇದ್ದರು, ಇಬ್ಬರೂ ಮದ್ಯಪಾನ ಮಾಡಿದ್ದರು ಎನ್ನಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಪಘಾತದ ನಂತರ ಕಾರು ಚಾಲಕ ನಿಲ್ಲಿಸಲಿಲ್ಲ, ಬದಲಾಗಿ…

ರೇಣುಕಾ ಸ್ವಾಮಿ ಕೊ* ಪ್ರಕರಣ: ದರ್ಶನ್ ಹಾಸಿಗೆ-ಬಟ್ಟೆ ಅರ್ಜಿಗೆ ಕೋರ್ಟ್ ಆದೇಶ ಹೊರಬಿದ್ದಿದೆ.

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಮನವಿ ಮಾಡಿದ್ದರು. ಜೈಲಧಿಕಾರಿಗಳು ಹೆಚ್ಚುವರಿ…

ಮನೋಜ್ ಸಿನ್ಹಾರ ಮರಿ ಮೊಮ್ಮಗ ಆತ್ಮ*ತ್ಯೆ – ನೋಟಿನಲ್ಲಿ ‘ಆತ್ಮದ ಕಾಟ’ ಉಲ್ಲೇಖ!

ಕಾನ್ಪುರ: ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಮರಿ ಮೊಮ್ಮಗ ಆರವ್ ಸಿನ್ಹಾ ಕಾನ್ಪುರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆರವ್​ಗೆ 16 ವರ್ಷ…

ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಬಸ್‌ಗೆ ಬೆಂಕಿ! ಯಾವುದೇ ಸಾ* ನೋವು ಇಲ್ಲ.

ನವದೆಹಲಿ: ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಏರ್ ಇಂಡಿಯಾ ಬಸ್​ಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ವಿಮಾನ ರಕ್ಷಣಾ ಮತ್ತು ಅಗ್ನಿಶಾಮಕ ತಂಡವು ತಕ್ಷಣ…

ಬ್ರೆಜಿಲ್ ಮಾಡೆಲ್ಗೆ ಡೆಲಿವರಿ ಬಾಯ್‌ನಿಂದ ಲೈಂಗಿಕ ಕಿರುಕುಳ! ಆರೋಪಿಯ ಬಂಧನ.

ಬೆಂಗಳೂರು: ಬ್ರೆಜಿಲ್ ಮಾಡೆ​ಲ್​ ಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಅಕ್ಟೋಬರ್ 17 ರಂದು ಬೆಂಗಳೂರಿನ ಆರ್‌ಟಿ ನಗರದಲ್ಲಿ ಈ ಘಟನೆ…

ಜೈಪುರ-ದೆಹಲಿ ಹೆದ್ದಾರಿಯಲ್ಲಿ ಸ್ಲೀಪರ್ ಬಸ್ ಬೆ*ಕಿ ಹೊತ್ತಿಕೊಂಡು ಇಬ್ಬರ ಮೃತ್ಯು.

ಜೈಪುರ: ಜೈಪುರ-ದೆಹಲಿ ಹೆದ್ದಾರಿಯಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು…

ಟ್ರೀಟ್​ಮೆಂಟ್ ಕೊಡಲ್ಲ ಏನ್ ಮಾಡ್ಕೋತೀರೋ ಮಾಡ್ಕೊಳಿ ಎಂದು ರೋಗಿಯ ತಂದೆಯ ಕಪಾಳಕ್ಕೆ ಬಾರಿಸಿದ ವೈದ್ಯೆ.

ಅಹಮದಾಬಾದ್: ವೈದ್ಯೋ ನಾರಾಯಣೋ ಹರಿಃ ಅಂತಾರೆ, ಜನರ ಜೀವವನ್ನು ಕಾಪಾಡುವ ದೇವರು ಎಂದೇ ಜನರು ಭಾವಿಸಿದ್ದಾರೆ. ಆದರೆ ವೈದ್ಯರು ರಾಕ್ಷಸರಂತೆ ನಡೆದುಕೊಂಡಿರುವ ಘಟನೆ ಅಹಮದಾಬಾದ್​​ನಲ್ಲಿ ನಡೆದಿದೆ. ವೈದ್ಯೆಯೊಬ್ಬರು…

ವಿಜಯನಗರದಲ್ಲಿ ಆತ್ಮ*ತ್ಯೆ ,ಹೂವಿನಹಡಗಲಿ ಲಾಡ್ಜ್‌ನಲ್ಲಿ ಗುತ್ತಿಗೆದಾರ ಆನಂದ್ ಹೆಗಡೆ ನೇಣಿಗೆ ಶರಣು.

ವಿಜಯನಗರ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್‌ನಲ್ಲಿ ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…