11 ಜನರು ದುರ್ಮರಣ — ಕೆಂಪು ಸಿಗ್ನಲ್ ದಾಟಿದ ರೈಲು ದುರಂತಕ್ಕೆ ಕಾರಣ!

ಬಿಲಾಸ್ಪುರ: ಛತ್ತೀಸ್​ಗಢದ ಬಿಲಾಸ್ಪುರದ ಬಳಿ ನಡೆದ ದುರಂತ ರೈಲು ಅಪಘಾತದಲ್ಲಿ 11 ಜನ ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಪುರುಷರು, ಮಹಿಳೆಯರು ಮತ್ತು…

 ಮನೆಯ ಪುಟ್ಟ ಲಕ್ಷ್ಮಿಯ ಪಾದ ತೊಳೆದು ಸಂಭ್ರಮಿಸಿದ ಮನೆ ಮಂದಿ

ಹೆಣ್ಣೆಂದರೆ ಶಕ್ತಿ, ನಮ್ಮ ಸನಾತನ ಧರ್ಮದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನವನ್ನು ನೀಡಲಾಗಿದೆ. ನಮ್ಮ ಈ ಸಂಸ್ಕೃತಿಯಲ್ಲಿ ಹೆಣ್ಣನ್ನು ಪೂಜಿಸುವುದಲ್ಲದೇ ಸೃಷ್ಟಿ ಹಾಗೂ ಪ್ರೀತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಹೆಣ್ಣು…

4 ದಿನಗಳಲ್ಲಿ ಇಬ್ಬರು ವಿದ್ಯಾರ್ಥಿಗಳಿಂದ ಆತ್ಮ*ತ್ಯೆಗೆ ಯತ್ನ

ಚಿತ್ತೂರು: ಕಳೆದ 4 ದಿನಗಳಲ್ಲಿ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಾಲೇಜಿನಲ್ಲಿ ನಡೆದಿದೆ. ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಸ್ಟಡೀಸ್ ನಲ್ಲಿ ಓದುತ್ತಿರುವ ರುದ್ರ ಮೂರ್ತಿ ಎಂಬ ವಿದ್ಯಾರ್ಥಿಯು ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಹಾರಿದ್ದಾನೆ. ಅದೇ ಕಾಲೇಜಿನ…

ಫೆಡರಲ್ ಬ್ಯಾಂಕ್ ಹಾರ್ಮಿಸ್ ಸ್ಮಾರಕ ಪ್ರತಿಷ್ಠಾನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.

ಮುಂಬೈ: 2025-26ನೇ ಶೈಕ್ಷಣಿಕ ವರ್ಷಕ್ಕೆ ಫೆಡರಲ್ ಬ್ಯಾಂಕ್ ಹಾರ್ಮಿಸ್ ಸ್ಮಾರಕ ಪ್ರತಿಷ್ಠಾನ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿನ ಸಂಸ್ಥಾಪಕ ದಿವಂಗತ ಶ್ರೀ ಕೆ.ಪಿ.ಹಾರ್ಮಿಸ್ ಸ್ಮರಣಾರ್ಥ ಸ್ಥಾಪಿಸಲಾದ ಈ ವಿದ್ಯಾರ್ಥಿ…

ಸ್ವರ್ಗಸ್ಥ ಅಮ್ಮನ ಕನಸು ಪೂರೈಸಿದ ಉದ್ಯಮಿ: 299 ರೈತರ ಸಾಲ ತೀರಿಸಿದ ಬಾಬುಭಾಯ್ ಜೀರಾವಾಲ.

ನವದೆಹಲಿ: ಹಣದಲ್ಲಿ ಶ್ರೀಮಂತರಾದವರು ಮನಸ್ಸಿನಲ್ಲಿ ಶ್ರೀಮಂತರಾಗಬೇಕೆಂದಿಲ್ಲ. ಎರಡರಲ್ಲೂ ಶ್ರೀಮಂತಿಕೆ ಹೊಂದಿರುವವರು ಬಹಳ ಅಪರೂಪ. ಇಂತಹ ಅಪರೂಪರಲ್ಲಿ ಗುಜರಾತ್​ನ ಅಮ್ರೇಲಿ ಜಿಲ್ಲೆಯ ಉದ್ಯಮಿ ಬಾಬುಭಾಯ್ ಜೀರಾವಾಲ ಒಬ್ಬರು. ಸ್ವರ್ಗಸ್ಥರಾದ ತನ್ನ…

ಬಿಹಾರ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಬಿಹಾರ BJP ಮಹಿಳಾ ಮುಖಂಡರೊಂದಿಗೆ ಸಂವಾದ.

ನವದೆಹಲಿ:‘ಮೇರಾ ಬೂತ್ ಸಬ್ಸೆ ಮಜಬೂತ್’ ಕಾರ್ಯಕ್ರಮದ ಭಾಗವಾಗಿ ಬಿಹಾರ ಬಿಜೆಪಿಯ ಮಹಿಳಾ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿಸಂವಾದ ನಡೆಸಿದರು.  ಪ್ರಧಾನಿ ಮೋದಿ ಮಾತನಾಡಿ, ನಾನು ಈ ಚುನಾವಣೆಯನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ, ಎನ್‌ಡಿಎ ಈ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸುತ್ತಿದೆ. ಎನ್‌ಡಿಎ ಗೆಲುವಿನ ಬಗ್ಗೆ ನನಗೆ ಯಾವುದೇ ಸಂದೇಹವಿಲ್ಲ ಎಂದು…

ಬಿಹಾರ ಚುನಾವಣೆಗೂ ಮುನ್ನ ದುರಂತ! JDU ನಾಯಕ ನಿರಂಜನ್ ಕುಶ್ವಾಹ ಕುಟುಂಬದ ಮೂವರು ಶ*ವಾಗಿ ಪತ್ತೆ

ಬಿಹಾರ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಒಂದೇ ಒಂದು ದಿನ ಬಾಕಿ ಉಳಿದಿದೆ. ಮಂಗಳವಾರ ರಾತ್ರಿ ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತರನ್ನು ನಿರಂಜನ್ ಅವರ ಹಿರಿಯ ಸಹೋದರ ನವೀನ್ ಕುಶ್ವಾಹ, ಅವರ ಪತ್ನಿ ಕಾಂಚನ್ ಮಾಲಾ ಸಿಂಗ್ ಮತ್ತು ಅವರ ಮಗಳು ತನು ಪ್ರಿಯಾ ಎಂದು ಗುರುತಿಸಲಾಗಿದೆ…

ಬಿಲಾಸ್ಪುರದಲ್ಲಿ ಭೀಕರ ರೈಲು ಅಪ*ತ: 2 ರೈಲುಗಳ ಡಿಕ್ಕಿ, 6 ಮಂದಿ ಸಾ*.

ಬಿಲಾಸ್​ಪುರ: ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಇಂದು ಸಂಜೆ ಬೃಹತ್ ರೈಲು ಅಪಘಾತ ಸಂಭವಿಸಿದೆ. ಪ್ರಯಾಣಿಕರ ರೈಲೊಂದು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಛತ್ತೀಸ್‌ಗಢದ ಬಿಲಾಸ್‌ಪುರದ ಲಾಲ್‌ಖಾದನ್ ಬಳಿ ಪ್ಯಾಸೆಂಜರ್…

ಸಬರಮತಿ ಎಕ್ಸ್‌ಪ್ರೆಸ್‌ನಲ್ಲಿ ಬೆಡ್ಶೀಟ್ ವಿವಾದದ ದುರಂತ ಅಂತ್ಯ: ಸೈನಿಕನನ್ನು ಇರಿದು ಕೊ*.

ಬಿಕಾನೇರ್: ಸಬರಮತಿ ಎಕ್ಸ್ಪ್ರೆಸ್ ರೈಲಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬೆಡ್ಶೀಟ್ ವಿಚಾರವಾಗಿ ಸೈನಿಕ ಮತ್ತೋರ್ವನ ವಿರುದ್ಧ ವಾಗ್ವಾದ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಸೈನಿಕನನ್ನು ಇರಿದು ಕೊಲೆ ಮಾಡಲಾಗಿದೆ. ಮೃತರನ್ನು ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ನಿಯೋಜನೆಗೊಂಡಿದ್ದ ಜಿಗ್ನೇಶ್ ಚೌಧರಿ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಸೈನಿಕ ವ್ಯಕ್ತಿಯೊಬ್ಬರ ಬಳಿ ಬೆಡ್‌ಶೀಟ್ ಕೇಳಿದ್ದರು ಮತ್ತು ವಿವಾದ ಉಲ್ಬಣಗೊಂಡಿತ್ತು. ಆರೋಪಿಯನ್ನು ಜುಬೈರ್…

ಶಾಲಾ ಮಕ್ಕಳ ಸುರಕ್ಷತೆಗೆ ನೂತನ ಹೆಜ್ಜೆ: ಅಮೆರಿಕ–ಸಿಂಗಾಪುರ್ ಮಾದರಿಯಲ್ಲಿ ಭಾರತದಲ್ಲಿ RFID ಟ್ರ್ಯಾಕಿಂಗ್ ಸಿಸ್ಟಂ ಯೋಜನೆ.

ನವದೆಹಲಿ: ಕೆಲವೇ ಪ್ರತಿಷ್ಠಿತ ಶಾಲೆಗಳಲ್ಲಿ ಇರುವಂತಹ, ಹಾಗೂ ಅಮೆರಿಕ, ಸಿಂಗಾಪುರ್, ಚೀನಾದಂತಹ ದೇಶಗಳಲ್ಲಿ ಇರುವಂತಹ ರೀತಿಯ ಟ್ರ್ಯಾಕಿಂಗ್ ಸಿಸ್ಟಂಗಳನ್ನು ಎಲ್ಲಾ ಶಾಲೆಗಳಲ್ಲೂ ಭಾರತದಲ್ಲಿ ತರಲು ಸರ್ಕಾರ ಯೋಜಿಸುತ್ತಿದೆ. ಶಾಲಾ…