‘ಹನು-ಮ್ಯಾನ್’ ನಿರ್ದೇಶಕ ಪ್ರಶಾಂತ್ ವರ್ಮಾ ವಿರುದ್ಧ ಅಸಮಾಧಾನ.

ಒಂದೇ ಒಂದು ಹಿಟ್ ಸಿನಿಮಾ ಸಾಕು ಸಾಮಾನ್ಯ ನಟ ಅಥವಾ ನಿರ್ದೇಶಕ ಸ್ಟಾರ್ ಆಗಿಬಿಡಲು. ಒಂದು ಸಿನಿಮಾ ಹಿಟ್ ಆದ ಕೂಡಲೇ ಅಂಥಹವರ ಹಿಂದೆ ನಿರ್ಮಾಪಕರುಗಳು ಸಾಲುಗಟ್ಟಿ ನಿಲ್ಲುತ್ತಾರೆ. ಆದರೆ…

10 ಭಕ್ತರ ಸಾ*, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ.

ನವದೆಹಲಿ: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಏಕಾದಶಿ ಹಿನ್ನೆಲೆಯಲ್ಲಿ ಭಾರೀ ಜನಸಮೂಹ ಸೇರಿತ್ತು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 10 ಜನರು…

ಕ್ರಿಕೆಟ್ ಇತಿಹಾಸದಲ್ಲಿ ಇಂಗ್ಲೆಂಡ್‌ನ ಹೀನಾಯ ದಾಖಲೆ! ಟಾಪ್-4 ಬ್ಯಾಟರ್ಸ್ ಕೇವಲ 84 ರನ್.

ಏಕದಿನ ಕ್ರಿಕೆಟ್ ಶುರುವಾಗಿ ಬರೋಬ್ಬರಿ 54 ವರ್ಷಗಳಾಗಿವೆ. ಈ ಐವತ್ತ ನಾಲ್ಕು ವರ್ಷಗಳ ಇತಿಹಾಸದಲ್ಲೇ ಇಂಗ್ಲೆಂಡ್ ತಂಡವು ಅತ್ಯಂತ ಕೆಟ್ಟ ಪ್ರದರ್ಶನ ನೀಡಿ ಹೀನಾಯ ದಾಖಲೆಯೊಂದಕ್ಕೆ ಕೊರೊಳೊಡ್ಡಿದೆ.…

ಆಂಧ್ರ ಪ್ರದೇಶದ ಕಾಶಿಬುಗ್ಗ ದೇಗುಲದಲ್ಲಿ ಕಾಲ್ತುಳಿತ ದುರಂತ: 9 ಭಕ್ತರ ದುರ್ಮರಣ, ಹಲವಾರು ಮಂದಿ ಗಾಯಾಳು.

ಹೈದರಾಬಾದ್ : ಕರ್ನೂಲ್ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ…

ಮುಂಬೈನ ಸ್ಟುಡಿಯೋದಲ್ಲಿ 17 ಮಕ್ಕಳ ಅಪಹರಣ: ರೋಹಿತ್ ಆರ್ಯ ಅಟ್ಟಹಾಸ.

ಮುಂಬೈನ ಆರ್​​ಎ ಸ್ಟುಡಿಯೋನಲ್ಲಿ ಹಾಡ ಹಗಲೆ ರಾಹುಲ್ ಆರ್ಯ ಹೆಸರಿನ ವ್ಯಕ್ತಿಯೊಬ್ಬ 19 ಮಂದಿಯನ್ನು ಅದರಲ್ಲಿ 17 ಮಂದಿ ಮಕ್ಕಳನ್ನು ಅಪಹರಣ ಮಾಡಿ ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಘಟನೆ…

ಬಂಟ್ವಾಳದಲ್ಲಿ ಆಂಬುಲೆನ್ಸ್ ತಡೆದ ಬೈಕ್ ಸವಾರನಿಗೆ 14 ದಿನ ನ್ಯಾಯಾಂಗ ಬಂಧನ.

ಬಂಟ್ವಾಳ : ಬಿಸ್ಲೆ ಘಾಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ಗೆ ದಾರಿ ಬಿಡದ ಬೈಕ್ ಸವಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಆಂಬುಲೆನ್ಸ್ ಸಿಬ್ಬಂದಿ ಈ ಘಟನೆಗೆ ಸಂಬಂಧಿಸಿದ ವಿಡಿಯೋ…

ಕಲಬುರಗಿಯಿಂದ ದೆಹಲಿಗೆ 1800 ಕಿಮೀ ಪಾದಯಾತ್ರೆ! ಪ್ರಧಾನಿ ಮೋದಿಯನ್ನು ಭೇಟಿ ಮಾಡಲು ಗುರುಸಿದ್ದಪ್ಪ-ತುಳಜಪ್ಪರ ಭಕ್ತಿ ಪಾದಯಾತ್ರೆ.

ನವದೆಹಲಿ: ಕಲಬುರಗಿ ಜಿಲ್ಲೆಯ ನಾಗೂರು ಗ್ರಾಮದ ಇಬ್ಬರು ಹಿರಿಯ ನಾಗರಿಕರು, ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡುವ ಅಪೇಕ್ಷೆಯಿಂದ ಕರ್ನಾಟಕದಿಂದ ದೆಹಲಿಗೆ 1800 ಕಿಲೋಮೀಟರ್ ಪಾದಯಾತ್ರೆ ಪೂರ್ಣಗೊಳಿಸಿದ್ದಾರೆ. ಸೆಪ್ಟೆಂಬರ್…

ದರ್ಶನ್ ಹಾಗೂ ಇತರೆ ಆರೋಪಿಗಳ ಮೇಲೆ ದೋಷಾರೋಪ ನಿಗದಿ ನ. 3ಕ್ಕೆ ಮುಂದೂಡಿಕೆ.

ರೇಣುಕಾ ಸ್ವಾಮಿ ಕೊಲೆಯಾದ ಒಂದೂವರೆ ವರ್ಷದ ಬಳಿಕ ಆರೋಪಿಗಳ ಮೇಲೆ ದೋಷಾರೋಪ ನಿಗದಿ ಆಗಲಿದೆ. ಇಂದು ದೋಷಾರೋಪ ನಿಗದಿ ಆಗಲಿತ್ತು ಆದರೆ ಅದು ನವೆಂಬರ್ 3ಕ್ಕೆ ಮುಂದೂಡಲಾಗಿದೆ.…

NDA ಪ್ರಣಾಳಿಕೆ ಬಿಡುಗಡೆ — ಉಚಿತ ವಿದ್ಯುತ್, ಮೆಟ್ರೋ, ಮಹಿಳಾ ಸಬಲೀಕರಣ ಸೇರಿದಂತೆ ಹಲವಾರು ಭರವಸೆಗಳು!

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಎನ್ ಡಿಎ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಪ್ರಣಾಳಿಕೆಯಲ್ಲಿ ಏನಿದೆ ಎಂದು ನೋಡುವುದಾದರೆ ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ ಸೇರಿ ಹಲವು ಭರವಸೆಗಳನ್ನು ಎನ್​ಡಿಎ ನೀಡಿದೆ. ಒಂದು ಕೋಟಿ ಸರ್ಕಾರಿ ನೌಕರರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜಗಾರ್​ ಯೋಜನೆ ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಮಹಿಳೆಯರಿಗೆ 2 ಲಕ್ಷದವರೆಗೆ ಸಹಾಯ ಮಾಡಲಾಗುತ್ತದೆ. ಅತಿ ಹಿಂದುಳಿದ ವರ್ಗದವರಿಗೆ 10 ಲಕ್ಷದವರೆಗೆ ಹಣ ಸಹಾಯ ಮಾಡಲಾಗುತ್ತದೆ. 1 ಕೋಟಿ ಮಹಿಳೆಯರನ್ನು ಲಖ್​ಪತಿ ದೀದಿಯನ್ನಾಗಿ…

ಸರ್ದಾರ್ ಪಟೇಲ್ ಜಯಂತಿ ಸಂಭ್ರಮ — ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಅದ್ಧೂರಿ ಪರೇಡ್.

ಅಹಮದಾಬಾದ್: ಇಂದು ಉಕ್ಕಿನ ಮನುಷ್ಯ ಸದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ. ಗುಜರಾತಿನ ಏಕ್ತಾ ನಗರದಲ್ಲಿ ನಿರ್ಮಿಸಲಾಗಿರುವ ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಪರೇಡ್ ನಡೆದಿದೆ. ರಾಷ್ಟ್ರೀಯ ಏಕತಾ ದಿವಸ್ ಎಂಬ ಈ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಗಣರಾಜ್ಯೋತ್ಸವದ ಮೆರವಣಿಗೆಯ ಮಾದರಿಯಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರ ಪೊಲೀಸ್ ಪಡೆಗಳ ತುಕಡಿಗಳು ಭಾಗವಹಿಸಿವೆ. ಹತ್ತು…