ಚಂದ್ರಾಲೇಔಟ್ನಲ್ಲಿ ಹಣ ವಸೂಲಿಗೆ ರೇಣುಕಾಸ್ವಾಮಿ ಮಾದರಿಯಲ್ಲಿ ಧಮ್ಕಿ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ ಜೈಲು ಪಾಲಾಗಿದ್ದಾರೆ. ಇದರ ಬೆನ್ನಲ್ಲೇ ಈ ಪ್ರಕರಣ ದೇಶದೆಲ್ಲೆಡೆ ಭಾರೀ ಸದ್ದು ಮಾಡಿದ್ದು, ಇದೀಗ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ ಜೈಲು ಪಾಲಾಗಿದ್ದಾರೆ. ಇದರ ಬೆನ್ನಲ್ಲೇ ಈ ಪ್ರಕರಣ ದೇಶದೆಲ್ಲೆಡೆ ಭಾರೀ ಸದ್ದು ಮಾಡಿದ್ದು, ಇದೀಗ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರ ವರುಣಾದಲ್ಲಿ ಚೆಸ್ಕಾಂ ಅಧಿಕಾರಿಗಳು ಗೂಂಡಾವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಂಜನಗೂಡು ತಾಲೂಕಿನ ಚಿಕ್ಕಹೊಮ್ಮದಲ್ಲಿ, ಕರೆಂಟ್ ಬಿಲ್ ಕಟ್ಟಿಲ್ಲವೆಂದು ಚೆಸ್ಕಾಂ ಅಧಿಕಾರಿಗಳು 80 ವರ್ಷದ ಅಂಧ…
ಬೆಂಗಳೂರು: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ…
ಬೆಂಗಳೂರು: ಐಫೋನ್ 17, ಪ್ರೋಮ್ಯಾಕ್ಸ್, ಸ್ಯಾಮ್ಸಂಗ್ ಎಸ್ 24, ಓಪ್ಪೊ, ರೆಡ್ ಮಿ, ರಿಯಲ್ ಮೀ, ಒನ್ಪ್ಲಸ್ ಸರಿದಂತೆ ಕಳವಾಗಿದ್ದ ಸುಮಾರು 3 ಕೋಟಿ ರೂ. ಮೌಲ್ಯದ ವಿವಿಧ…
ದೇವನಹಳ್ಳಿ: ಆಂಧ್ರ ಪ್ರದೇಶದ ಕರ್ನೂಲ್ ಬಸ್ ದುರಂತದ ಬೆನ್ನಲ್ಲೇ ಕರ್ನಾಟಕ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡು ಬಸ್ಗಳಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಸಾರಿಗೆ ನಿಗಮಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಇದೀಗ…
ಬೆಂಗಳೂರು: ಮೆಟ್ರೋ ರೈಲೊಂದು ಕೆಟ್ಟು ನಿಂತ ಕಾರಣ ನಮ್ಮ ಮೆಟ್ರೋದ ಚಲ್ಲಘಟ್ಟದಿಂದ ವೈಟ್ ಫೀಲ್ಡ್ಗೆ ಸಂಚರಿಸುವ ನೇರಳೆ ಮಾರ್ಗದಲ್ಲಿ ಗುರುವಾರ ಬೆಳಗ್ಗೆ ಸಂಚಾರ ವ್ಯತ್ಯಯವಾಗಿದೆ. ಚಲ್ಲಘಟ್ಟದಿಂದ ಹಾಗೂ ವೈಟ್ಫೀಲ್ಡ್ನಿಂದ ಹೊರಟ…
ಬೆಂಗಳೂರು: ಮುಂಗಾರು ಆಯ್ತು, ಚಂಡಮಾರುತ ಮುಗೀತು ಕರ್ನಾಟಕದಾದ್ಯಂತ ಬಿಸಿಲು ಆರಂಭವಾಗಿದೆ. ಜತೆಗೆ ತಂಪಾದ ಗಾಳಿ ಬೀಸುತ್ತಿದೆ. ಕೆಲವೇ ಕೆಲವು ಕಡೆಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ.ಭಾಲ್ಕಿ, ಔರಾದ್ನಲ್ಲಿ ಹೆಚ್ಚು ಮಳೆಯಾಗಿದೆ. ಹುಮ್ನಾಬಾದ್, ಬೀದರ್, ಚಿಂಚೋಳಿ, ಕಮಲಾಪುರ, ತರೀಕೆರೆ, ಮೂಡುಬಿದಿರೆ, ಪೊನ್ನಂಪೇಟೆ, ಗೇರುಸೊಪ್ಪ, ಗುರುಮಿಟ್ಕಲ್, ಮಂಗಳೂರು, ಸೈದಾಪುರ, ಸೇಡಂ, ಉಪ್ಪಿನಂಗಡಿ, ವಿರಾಜಪೇಟೆಯಲ್ಲಿ ಮಳೆಯಾಗಿದೆ. For More Updates Join our WhatsApp Group : https://chat.whatsapp.com/JVoHqE476Wn3pVh1gWNAcH
ಬೆಂಗಳೂರು: ಸದ್ಯ ಆರ್ಎಸ್ಎಸ್ ವಿಚಾರವಾಗಿ ಸಚಿವರು ಹಾಗೂ ಆಡಳಿತರೂಢ ಕಾಂಗ್ರೆಸ್ ಶಾಸಕರು ಮತ್ತು ವಿಪಕ್ಷ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಅದರಲ್ಲೂ ಪ್ರಮುಖವಾಗಿ ಆರ್ಎಸ್ಎಸ್ನಿಂದ ಬಂದಿರುವ…
ಬೆಂಗಳೂರು: ಜನರನ್ನು ಹೊಡೆಯುತ್ತಿರುವ ನಕಲಿ ವಿಡಿಯೋವನ್ನು ಬಳಸಿಕೊಂಡು, ಕಾನೂನು ಜಾರಿಗೆ ಸಂಬಂಧಿಸಿದ ಅಧಿಕಾರಿಗಳಂತೆ ನಟಿಸಿ ಉದ್ಯಮಿಗೆ 1.32 ಕೋಟಿ ರೂಪಾಯಿಗಳನ್ನ ವಂಚಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ವಂಚನೆಗೊಳಗಾದ 56…
ಬೆಂಗಳೂರು: ಕಳೆದ ಮೂರು ವಾರಗಳಿಂದ ಬೆಂಗಳೂರಿನ ಉದ್ಯಾನವನಗಳಲ್ಲಿ ‘ಬೆಂಗಳೂರು ನಡಿಗೆ’ ಕಾರ್ಯಕ್ರಮ ನಡೆಸಿದ್ದ ಡಿಸಿಎಂ ಡಿಕೆ ಶಿವಕುಮಾರ್ , ಇದೀಗ ರಾಜಧಾನಿಯ ಶ್ವಾಸಕೋಶಗಳಂತಿರುವ ಪಾರ್ಕ್ಗಳ ಪುನಶ್ಚೇತನದ ಜೊತೆಗೆ ‘ಟ್ರೀ ಪಾರ್ಕ್’ಗಳನ್ನು ನಿರ್ಮಾಣ…