ಚಿಕ್ಕಬಳ್ಳಾಪುರ || ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್​ಗೆ‌ ನುಗ್ಗಿದ ಟಿಪ್ಪರ್

ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್​ಗೆ‌ ನುಗ್ಗಿದ ಟಿಪ್ಪರ್

ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್​ಗೆ‌ ನುಗ್ಗಿದ ಟಿಪ್ಪರ್

ಚಿಕ್ಕಬಳ್ಳಾಪುರ: ಅತೀ ವೇಗವಾಗಿ ಬಂದ ಟಿಪ್ಪರ್​ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್​ಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಚಿಂತಾಮಣಿ ನಗರದ ಕೋಲಾರ ವೃತ್ತದಲ್ಲಿ ನಡೆದಿದೆ.

ಸಾವನ್ನಪ್ಪಿರುವ ಮಾಡಿಕೆರೆ ಗ್ರಾಮದ ಶಿವಾನಂದ (62) ಹಾಗೂ ಕೋಲಾರ ತಾಲೂಕಿನ ವೆಲಗಬುರ್ರೆ ಗ್ರಾಮದ ಶಾಂತಕುಮಾರ್ (48) ಇಬ್ಬರೂ ಹೋಟೆಲ್​ ಸಿಬ್ಬಂದಿ.

ಗಾಯಾಳುಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಂತಾಮಣಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *