“ಕತ್ತಲಲ್ಲಿ ಹುಡುಕಬೇಡ ಪ್ರತಾಪ, ನಾನು ಹಾಗಲ್ಲ” — ಪ್ರದೀಪ್ ಈಶ್ವರ್ ಪ್ರತಿಕ್ರಿಯೆ.

“ಕತ್ತಲಲ್ಲಿ ಹುಡುಕಬೇಡ ಪ್ರತಾಪ, ನಾನು ಹಾಗಲ್ಲ” — ಪ್ರದೀಪ್ ಈಶ್ವರ್ ಪ್ರತಿಕ್ರಿಯೆ.

ಬೆಂಗಳೂರು: ತಮ್ಮ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಮಾಜಿ ಸಂಸದ ಪ್ರತಾಪ್​ ಸಿಂಹಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್​ ಈಶ್ವರ್​ ತಿರುಗೇಟು ನೀಡಿದ್ದಾರೆ. ಎಷ್ಟು ಜನ ಗೌಡರ ಮಕ್ಕಳಿಗೆ ನೀನು ನೆರವಾಗಿದ್ದೀಯಾ? ನನ್ನ ಕ್ಷೇತ್ರದಲ್ಲಿ ನಾನು 2,500 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇನೆ. ನಾನು ಕತ್ತಲಲ್ಲಿ ಕಾಣಲ್ವಂತೆ. ಅಯೋಗ್ಯ, ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕುತ್ತಾನೋ ಗೊತ್ತಿಲ್ಲ. ಪ್ರತಾಪ ನಾನು ಹಾಗಲ್ಲ. ಆತನಿಗೆ 50-50 ಬಿಸ್ಕತ್ ಫೆವರೇಟ್​ ಎಂದು ಪ್ರದೀಪ್​ ಈಶ್ವರ್​ ವ್ಯಂಗ್ಯವಾಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *