ಇದೇ 10ಕ್ಕೆ ರಾಜ್ಯಕ್ಕೆ ದ್ರೌಪದಿ ಮುರ್ಮು

ಬೆಂಗಳೂರು: ಬಿಜೆಪಿ ನೇತೃತ್ವದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇದೇ 10 ರಂದು ಮತ ಯಾಚನೆಗೆ ರಾಜ್ಯಕ್ಕೆ ಬರಲಿದ್ದು, ಜನಪ್ರತಿನಿಧಿಗಳ ಜೊತೆ ಸಭೆಗಳಲ್ಲಿ ಭಾಗವಹಿಸುವರು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ಕುಮಾರ್ ಸುರಾನ ತಿಳಿಸಿದ್ದಾರೆ.

ಮತ ಯಾಚನೆಯ ಉದ್ದೇಶದಿಂದ ದ್ರೌಪದಿಯವರು ವಿವಿಧ ರಾಜ್ಯಗಳಲ್ಲಿ ಪ್ರವಾಸ ಆರಂಭಿಸಿದ್ದಾರೆ. ರಾಜ್ಯದಲ್ಲಿ ಜೆಡಿಎಸ್‌ ಕೂಡಾ ದ್ರೌಪದಿ ಅವರಿಗೆ ಬೆಂಬಲ ವ್ಯಕ್ತಪಡಿಸಿದೆ.

Pragati TV Social Connect for more latest u

Leave a Reply

Your email address will not be published. Required fields are marked *