ಬೆಂಗಳೂರು: ನಿರ್ಮಾಪಕ ಕೆ ಮಂಜು, ವಿಷ್ಣುವರ್ಧನ್ ಅವರ ಅಭಿಮಾನಿ. ಅವರ ಸಿನಿಮಾಗಳಿಗೆ ಬಂಡವಾಳ ಸಹ ಹೂಡಿದ್ದಾರೆ. ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ ಸಮಾಧಿಯನ್ನು ಬಾಲಣ್ಣ ಕುಟುಂಬದವರು ನೆಲಸಮ ಮಾಡಿದ ವಿಚಾರ ಅವರಿಗೆ ನೋವುಂಟು ಮಾಡಿರುವುದಾಗಿ ತಿಳಿಸಿರುವ ಕೆ ಮಂಜು, ವಿಷ್ಣು ಸ್ಮಾರಕ ನಿರ್ಮಾಣ ಮಾಡಿಯೇ ಸಿದ್ಧ ಎಂದಿದ್ದಾರೆ.
ಮಾತನಾಡಿರುವ ನಿರ್ಮಾಪಕ ಕೆ ಮಂಜು, ನಮಗೆ (ವಿಷ್ಣು ಅಭಿಮಾನಿಗಳಿಗೆ) ಸರ್ಕಾರದ ಹಣ ಬೇಕಿಲ್ಲ, ನಾವು ಅಭಿಮಾನಿಗಳೇ ಸೇರಿ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸುತ್ತೇವೆ ಎಂದಿದ್ದಾರೆ.
For More Updates Join our WhatsApp Group :