ಸಿಎಂ ಬೊಮ್ಮಾಯಿ ಮನೆ ಮುಂದೆ ಬೆಂಕಿ

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕೆಂಬ ಹೋರಾಟ ತಾರಕಕ್ಕೇರಿದ್ದು,

ಇಂದು ಸಿಎಂ ಬೊಮ್ಮಾಯಿ ಅವರ ಶಿಗ್ಗಾವಿ ನಗರದ ಮನೆ ಮುಂದೆಯೇ ಮುಖ್ಯಮಂತ್ರಿಗಳ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.

 ಈ ವೇಳೆ ಪ್ರತಿಭಟನಾಕಾರರು ಸಿಎಂ ಬೊಮ್ಮಾಯಿ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.

ಇನ್ನು ಸರ್ಕಾರ ಈ ಹಿಂದೆ ಪಂಚಮಸಾಲಿಗಳಿಗೆ 2D ಪ್ರವರ್ಗ ರಚಿಸಿ ಮೀಸಲಾತಿ ನೀಡುವುದಾಗಿ ಹೇಳಿತ್ತು. ಆದರೆ ಈ ಪ್ರಕ್ರಿಯೆಗೆ ಹೈಕೋರ್ಟ್‌ ನಿನ್ನೆಯಷ್ಟೇ ತಡೆಯಾಜ್ಞೆ ನೀಡಿದೆ.

Pragati TV Social Connect for more latest u

Leave a Reply

Your email address will not be published. Required fields are marked *