ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: 4600 ಹುದ್ದೆಗಳಿಗೆ ನೇಮಕಾತಿ ಶೀಘ್ರದಲ್ಲೇ – ಪರಮೇಶ್ವರ್ ಘೋಷಣೆ!

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ನಡೆಯಲಿದೆ. ಇನ್ನೇನು ಎರಡ್ಮೂರು ದಿನಗಳಲ್ಲಿ ಬರೋಬ್ಬರಿ 4600 ಪೊಲೀಸ್ ಕಾನ್ಸ್​​ ಟೇಬಲ್ ಹುದ್ದಗೆ ಅಧಿಸೂಚನೆ ಹೊರಬೀಳಲಿದೆ. ಇನ್ನು ಈ ಬಗ್ಗೆ ಸ್ವತಃ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯನವರ ಬಳಿ ಫೈಲ್ ಹೋಗಿದ್ದು, ಎರಡ್ಮೂರು ದಿನಗಳಲ್ಲಿ 4600 ಪೊಲೀಸ್ ಕಾನ್ಸ್​ ಟೇಬಲ್ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗುತ್ತೆ ಎಂದು ಮಾಹಿತಿ ನೀಡಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *