ಹಾಸನ: ಹಾಸನಾಂಬೆ ದೇವಸ್ಥಾನದಲ್ಲಿ ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ದಂಪತಿಗಳು ದೇವಿಗೆ ಪೂಜೆ ಸಲ್ಲಿಸಿದರು. ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ದಂಪತಿ ಈ ವೇಳೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.
ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ಜೈಲಿನಲ್ಲಿರುವ ತಮ್ಮ ಮಗ ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ. ದೇವಿಯ ಮುಂದೆ ನಿಂತು ಮಗನಿಗಾಗಿ ಬೇಡಿಕೊಂಡಿದ್ದಾರೆ.
For More Updates Join our WhatsApp Group :
