ರೇಣುಕಾ ಸ್ವಾಮಿ ಕೇಸ್ ನಲ್ಲಿ ಜೈಲು ಸೇರಿದ ನಟ ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ ದರ್ಶನ್ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಆರು ವಾರಗಳ ಅವಧಿಯ ಮಧ್ಯಂತರ ಜಾಮೀನು ನೀಡಲಾಗಿದೆ. ದರ್ಶನ್ ಬೇಲ್ಗಾಗಿ ನಟ ದನ್ವೀರ್ ಹಾಗೂ ದರ್ಶನ್ ಸಹೋದರ ದಿನಕರ್ ತೂಗುದೀಪ್ ಶೂರುಟಿ ನೀಡಿದ್ದಾರೆ ಬೇಲ್ಗಾಗಿ ಕೋರ್ಟಿಗೆ ಹಣ ಕಟ್ಟಿದ್ದಾರೆ ಎರಡು ಲಕ್ಷ ಹಣ ಡೆಪಾಸಿಟ್ ಮಾಡಿದ್ದಾರೆ. ಜಾಮೀನು ನಿಯಮದಂತೆ ಎರಡು ಲಕ್ಷ ರೂಪಾಯಿ ಹಣವನ್ನು ಡೆಪಾಸಿಟ್ ಸಹ ಮಾಡಿದ್ದಾರೆ. ದರ್ಶನ್ ರ ಸಹೋದರ ದಿನಕರ್ ತೂಗುದೀಪ್ ದರ್ಶನ್ ಪಾಸ್ಪೋರ್ಟ್ ಅನ್ನು ಕೋರ್ಟಿಗೆ ಸಲ್ಲಿಕೆ ಮಾಡಿದ್ದಾರೆ.
ದರ್ಶನ್ ಬೇಲ್ ಗೆ ಶ್ಯೂರಿಟಿ ಕೊಟ್ಟವರು ಕಟ್ಟಿದ ಹಣ ಎಷ್ಟು?
