ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಗುರು ಪ್ರಸಾದ್ ಅವರನ್ನು ಬೆಂಗಳೂರಿನ ಗಿರಿನಗರ ಠಾಣೆಯ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
![](http://pragatitv.in/wp-content/uploads/2022/09/JEENI_ADD_WEB-1024x576.jpg)
ಚೆಕ್ ಬೌನ್ಸ್ ಪ್ರಕರಣ ಸಂಬಂಧ ನಿರ್ದೇಶಕರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಠ ಮತ್ತು ಎದ್ದೇಳು ಮಂಜುನಾಥ ಖ್ಯಾತಿಯ ಚಿತ್ರಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದರು.
Pragati TV Social Connect for more latest u