ಹುಬ್ಬಳ್ಳಿ || ಯತ್ನಾಳ್ ವಿರುದ್ದ ದಾಖಲಾಯಿತು FIR ಕಾರಣವೇನು?

ವಿಜಯಪುರ || ಯತ್ನಾಳ್ ಕ್ಷೇತ್ರದಲ್ಲಿ ಇಂದು ಶಕ್ತಿ ಪ್ರದರ್ಶನ : ಬಿಜೆಪಿಗೆ ಸೆಡ್ ಹೊಡೆದ ಉಚ್ಚಟಿತ ನಾಯಕ

ಹುಬ್ಬಳ್ಳಿ : ಬಿಜೆಪಿಯ ಉಚ್ಚಾಟಿತ ಶಾಸಕ ಯತ್ನಾಳ್ ಮೇಲೆ FIR ದಾಖಲಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ದ ಪ್ರಕರಣ ದಾಖಲಾಗಿದೆ.

ಏಪ್ರಿಲ್ 7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದಿದ್ದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಶಾಂತಿ ಸೌಹಾರ್ದನೆ, ಧಾರ್ಮಿಕ ಭಾವನೆಗಳಿಗೆ ಭಂಗ ತರುವ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ವಿಜಯಪುರದ ನಿವಾಸಿ ಮೊಹಮ್ಮದ್ ಹನ್ನಾನ್ ಎಂಬುವರು ವಿಜಯಪುರದ ಗೋಲ್ ಗುಂಬಜ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *