ಬೆಂಗಳೂರು: ಕರ್ನಾಟಕದ ಸಾರಿಗೆ ನಿಗಮಗಳ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿರುವುದರಿಂದ ಬೆಂಗಳೂರಿನಲ್ಲಿ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ. ಸಾರ್ವಜನಿಕ ಸಂಚಾರಕ್ಕೂ ಅಡ್ಡಿಯಾಗಿದೆ. ಪರಿಣಾಮವಾಗಿ ಬೆಂಗಳೂರಿನ ಹಲವಾರು ಮೆಟ್ರೋ ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚಾಗಿದೆ.
For More Updates Join our WhatsApp Group :