ಬೈಕ್ ಸವಾರ ಸಾ*ನ ದವಡೆಯಿಂದ ಜಸ್ಟ್ ಮಿಸ್.|Just Misses

ಬೈಕ್ ಸವಾರ ಸಾ*ನ ದವಡೆಯಿಂದ ಜಸ್ಟ್ ಮಿಸ್.|Just Misses

ಮಂಗಳೂರು: ಬೈಕ್ ಸವಾರ ಸಾವಿನ ದವಡೆಯಿಂದ ಜಸ್ಟ್ ಮಿಸ್ ಆಗಿರುವಂತಹ ಘಟನೆ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ನಂತೂರು ಎಂಬಲ್ಲಿ ನಡೆದಿದೆ.

ಕಾರು ಓವರ್ ಟೇಕ್ ಮಾಡಿ ಮುಂದೆ ಹೋದ ಬೈಕ್​ ಸವಾರ ರಸ್ತೆಯಲ್ಲಿದ್ದ ಗುಂಡಿಯನ್ನು ನೋಡದೇ ನಿಯಂತ್ರಣ ಕಳೆದುಕೊಂಡಿದ್ದು, ಬೈಕ್ ಸಹಿತ ಸವಾರ ಬಿದ್ದಿದ್ದಾರೆ. ಅಷ್ಟರಲ್ಲೇ ಹಿಂಬದಿಯಿಂದ ಖಾಸಗಿ ಬಸ್​ವೊಂದು ಬರುತ್ತಿತ್ತು. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ.​​ ಘಟನೆಯ ವಿಡಿಯೋ ಬಸ್​ನಲ್ಲಿ ಅಳವಡಿಸಿದ್ದ ಕ್ಯಾಮೆರಾದಲ್ಲಿ ಸೆರೆ ಆಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *