ಕೊಪ್ಪಳ : ಖಾಸಗಿ ಬಸ್ ಪಲ್ಟಿಯಾಗಿ ಬಾಲಕ ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಳ್ಳಿ ಬಳಿ ಸಂಭವಿಸಿದೆ. ಕುಕನೂರು ತಾಲೂಕಿನ ಬಾನಾಪುರ ಗ್ರಾಮದ ವೈಭವ್ (9) ಮೃತಪಟ್ಟ ಬಾಲಕ. ಬೆಂಗಳೂರಿನಿಂದ ಗಜೇಂದ್ರಗಡಕ್ಕೆ ಹೊರಟಿದ್ದ ಖಾಸಗಿ ಬಸ್, ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾಗಿದೆ ಎಂಬುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. ಗಾಯಾಳುಗಳಿಗೆ ಯಲಬುರ್ಗಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Related Posts
ಜೈಪುರ || ಭಾರತ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ, ಪಾಕಿಸ್ತಾನದಿಂದ ಹಾರಿಬಂತು ವಿಮಾನ ಆಕೃತಿ ಬಲೂನ್!
ಜೈಪುರ : ಭಾರತ ಗಡಿ ಸದಾ ಅಲರ್ಟ್ನಲ್ಲಿರುತ್ತದೆ. ಯೋದರು ದಿನದ 24 ಗಂಟೆ ಹದ್ದಿನ ಕಣ್ಣಿಟ್ಟಿರುತ್ತಾರೆ. ಇದರ ನಡುವೆ ಪಾಕಿಸ್ತಾನ ತನ್ನ ಕುತಂತ್ರ ಬುದ್ದಿ ತೋರಿಸುತ್ತಲೇ ಇರುತ್ತದೆ.…
ಉಪನಗರ ರೈಲು ಯೋಜನೆಗೆ ರಾಜ್ಯದಿಂದ ಇಷ್ಟು ಅನುದಾನ; ಅಂಕಿಅಂಶಗಳ ವಿವರ ಇಲ್ಲಿದೆ
ಬೆಂಗಳೂರು : ಉಪನಗರ ರೈಲು ಯೋಜನೆಗೆ 306 ರೈಲು ಕೋಚ್ಗಳ ಖರೀದಿಗೆ ರಾಜ್ಯದ ಪಾಲು 2,135 ಕೋಟಿ ರೂಪಾಯಿ ಒದಗಿಸುವ ಪ್ರಸ್ತಾಪಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.…
ನಿದ್ದೆಯಲ್ಲಿದ್ದಾಗಲೇ ವ್ಯಕ್ತಿಯ ಲಿಂಗ ಬದಲು ; ಎಚ್ಚರಗೊಂಡಾಗ ಹೆಣ್ಣಾಗಿದ್ದ ವ್ಯಕ್ತಿ
ಮುಜಾಫರ್ ನಗರ : ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ 20 ವರ್ಷದ ಯುವಕನೊಬ್ಬ ಸ್ಥಳೀಯ ಆಸ್ಪತ್ರೆಯಲ್ಲಿ ತನ್ನ ಒಪ್ಪಿಗೆಯಿಲ್ಲದೆ ಲಿಂಗ ಬದಲಾವಣೆಗಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ…