ಕಾನೂನು ಅರಿವು ನೆರವು ಕಾರ್ಯಕ್ರಮ!

ತುಮಕೂರು: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಗುಬ್ಬಿ ತಾಲ್ಲೂಕಿನ ಕಡಬ ಖಾಸಗಿ ಶಾಲಾ ಆವರಣದಲ್ಲಿ  ಮಾಡಲಾಯಿತು.

ಜಿಲ್ಲಾ ಪ್ರಧಾನ ನ್ಯಾಯಧೀಶರಾದ ಕೆ.ಬಿ ಗೀತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಕಾಪ್ರಧಾನ ಸಿವಿಲ್ ನ್ಯಾಯಧೀಶೆ ಉಂಡಿ ಮಂಜುಳಾ ಶಿವಪ್ಪ  ಅವರ ಅಧ್ಯಕ್ಷತೆಯನ್ನು ವಹಿಸಿದ್ದರು.

Pragati TV Social Connect for more latest u

Leave a Reply

Your email address will not be published. Required fields are marked *