ತುಮಕೂರು: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಗುಬ್ಬಿ ತಾಲ್ಲೂಕಿನ ಕಡಬ ಖಾಸಗಿ ಶಾಲಾ ಆವರಣದಲ್ಲಿ ಮಾಡಲಾಯಿತು.
![](http://pragatitv.in/wp-content/uploads/2022/09/JEENI_ADD_WEB-1024x576.jpg)
ಜಿಲ್ಲಾ ಪ್ರಧಾನ ನ್ಯಾಯಧೀಶರಾದ ಕೆ.ಬಿ ಗೀತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಕಾಪ್ರಧಾನ ಸಿವಿಲ್ ನ್ಯಾಯಧೀಶೆ ಉಂಡಿ ಮಂಜುಳಾ ಶಿವಪ್ಪ ಅವರ ಅಧ್ಯಕ್ಷತೆಯನ್ನು ವಹಿಸಿದ್ದರು.
Pragati TV Social Connect for more latest u