ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ತಕ್ಷಣ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಬಿಗ್ ಅಪ್ಡೇಟ್!ಬೆಂಗಳೂರು: ಗುತ್ತಿಗೆದಾರರಿಗೆ ಪಾವತಿಸಬೇಕಿರುವ ಸುಮಾರು 9,000 ಕೋಟಿ ರೂಪಾಯಿ ಬಾಕಿ ಬಿಲ್ ತಕ್ಷಣವೇ ಪಾವತಿ ಕಷ್ಟ. ಇದು ಬಜೆಟ್ನಲ್ಲಿ ಅನುದಾನ ಮೀಸಲಿಡದೆ ನೀಡಲಾದ ಮೊತ್ತವಾಗಿದ್ದು, ಇದರ ಪಾವತಿಗೆ ಸಮಯ…
ಭೋಪಾಲ್ || ಸೈಫ್ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ಮೌಲ್ಯದ ಆಸ್ತಿ ಕೇಂದ್ರದ ವಶಕ್ಕೆ?ಭೋಪಾಲ್: ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಅವರ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಗಳು ಶೀಘ್ರವೇ…
ತಮಿಳುನಾಡಿನಲ್ಲಿ 2 ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ.ಚೆನ್ನೈ : ತಮಿಳುನಾಡಿನಲ್ಲಿ ಎರಡು ಸರ್ಕಾರಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ರಾಜ್ಯದ ಉತ್ತಂಗರೈ ಪಟ್ಟಣದ ಬಳಿ ಈ ಘಟನೆ…