ಮೂಲಸೌಕರ್ಯ ಬಲಪಡಿಸಲು ಪಾಲಿಕೆಯ ಹೊಸ ಹೆಜ್ಜೆ. ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೂಲಸೌಕರ್ಯಗಳನ್ನು ಬಲಪಡಿಸುವ ಮತ್ತು ನಾಗರಿಕ ಜೀವನದ ಗುಣಮಟ್ಟವನ್ನು ಹೆಚ್ಚಿಸುವ ದೃಷ್ಟಿಯಿಂದ, ಪಾಲಿಕೆಯ…
ವಿಜಯಪುರ: ಪ್ರಯಾಗ್ರಾಜ್ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ವಿಜಯಪುರದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಜರಾತ್ನ ಪೋರ್ಬಂದರ್ ಸಮೀಪ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಿಶ್ವನಾಥ ಅವಜಿ…
ಐದನೇ ದಿನವೂ ಪ್ರಯಾಣಿಕರ ಪರದಾಟ. ಬೆಂಗಳೂರು : ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಗಳ ಹಾರಾಟ ಸತತ ಐದನೇ ದಿನವೂ ರದ್ದಾಗಿರುವುದರಿಂದ ಪ್ರಯಾಣಿಕರು ತೀವ್ರ ಪರದಾಟ ಅನುಭವಿಸುತ್ತಿದ್ದಾರೆ.…