ಮಾಗಡಿ || ವೈಜಿಗುಡ್ಡ ಡ್ಯಾಮ್ನಲ್ಲಿ ಮುಳುಗಿ ಬೆಂಗಳೂರಿನ ಮೂವರು ಯುವತಿಯರ ಸಾ*!

ಮಾಗಡಿ || ವೈಜಿಗುಡ್ಡ ಡ್ಯಾಮ್ನಲ್ಲಿ ಮುಳುಗಿ ಬೆಂಗಳೂರಿನ ಮೂವರು ಯುವತಿಯರ ಸಾ*!

ಮಾಗಡಿ: ರಾಮನಗರ ಜಿಲ್ಲೆಯ ಮಾಗಡಿ ತಾಲೂತಿನ ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವತಿಯರನ್ನು ಬೆಂಗಳೂರು ಮೂಲದ 18 ವರ್ಷದ ರಾಘವಿ, 20 ವರ್ಷದ ಮಧುಮಿತ ಹಾಗೂ 22 ವರ್ಷದ ರಮ್ಯಾ ಎಂದು ಗುರುತಿಸಲಾಗಿದೆ. ಏಳು ಯುವತಿಯರ ತಂಡ ಜಲಾಶಯ ವೀಕ್ಷಣೆಗೆಂದು ತೆರಳಿತ್ತು.

ಸ್ಥಳೀಯ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರ ಮೇಲೆ ಕಾಂಗ್ರೆಸ್ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್ ಮತ್ತವರ ಬೆಂಬಲಿಗರು ಹಲ್ಲೆ

ಈ ಪೈಕಿ ಓರ್ವ ಯುವತಿ ನೀರಿಗೆ ಬಿದ್ದಿದ್ದು ಆಕೆಯನ್ನು ರಕ್ಷಿಸಲು ಯುವತಿಯರು ಮುಂದಾಗಿದ್ದಾರೆ. ದುರದೃಷ್ಟವಶಾತ್ ಮೂವರು ಯುವತಿಯರು ನೀರುಪಾಲಾಗಿದ್ದು ನಾಲ್ವರು ಯುವತಿಯರನ್ನು ಯುವಕನೋರ್ವ ರಕ್ಷಿಸಿದ್ದಾನೆ. ಸದ್ಯ ಮೃತ ದೇಹಗಳನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *