RSS ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರೆ ಸಸ್ಪೆನ್! ಸರ್ಕಾರಿ ನೌಕರರಿಗೆ ಸಚಿವ ಖರ್ಗೆ ಎಚ್ಚರಿಕೆ.

RSS ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರೆ ಸಸ್ಪೆನ್! ಸರ್ಕಾರಿ ನೌಕರರಿಗೆ ಸಚಿವ ಖರ್ಗೆ ಎಚ್ಚರಿಕೆ.

ಬೆಂಗಳೂರು: ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿRSS ಚಟುವಟಿಕೆಗಳನ್ನು ರದ್ದು ಮಾಡಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಸಿಎಂಗೆ ಬರೆದಿರುವ ಪತ್ರ ಬಾರೀ ವಿವಾದ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ RSS ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗಿಯಾಗುವುದಕ್ಕೂ ಬ್ರೇಕ್ ಹಾಕಬೇಕೆಂದು ಮನವಿ ಮಾಡಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಸರ್ಕಾರಿ ನೌಕರರು ಆರ್​ಎಸ್ಎಸ್ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕರ್ನಾಟಕ ಸಿವಿಲ್ ಸರ್ವಿಸ್​ ರೂಲ್ಸ್ ಇದೆ. ನಿನ್ನೆ, ಮೊನ್ನೆ‌ ಕೆಲವರು ಆರ್​ಎಸ್ಎಸ್ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ನಮ್ಮ ಇಲಾಖೆಯ ಕೆಲವರು ಹೋಗಿದ್ದಾರೆ, ವರದಿ ಕೇಳಿದ್ದು, RSS ಕಾರ್ಯಕ್ರಮಕ್ಕೆ ಹೋಗಿದವರನ್ನು ಸಸ್ಪೆಂಡ್ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *