ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚಾಗಿರುವ ಕ್ರಿಮಿನಲ್ ಮೊಕದಮೆಗಳು. ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಮರದ ತುಂಡಿನಿOದ ಮಾರಣಾಂತಿಕವಾಗಿ ಹಲ್ಲೆಗೈದು ಪೈತಮ್ಮ ಹಾಗೂ ಗಣೇಶ್ ಕುಮಾರ್ ಎಂಬವರನ್ನು ಹತ್ಯೆ ಮಾಡಲಾಗಿದೆ. ಅದೇ ಸ್ಥಳದಲ್ಲಿ ಗೊಲ್ಲಬಾಬು ಎಂಬಾತ ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಕಲೆಹಾಕುತ್ತಿದ್ದಾರೆ.
Related Posts
‘ಅಂಶು’: ಗಟ್ಟಿಮೇಳ ಸೀರಿಯಲ್ ಖ್ಯಾತಿಯ ಅಮೂಲ್ಯರನ್ನು ಬಿಗ್ ಸ್ಕ್ರೀನ್ನಲ್ಲಿ
ಕಿರುತೆರೆಯಲ್ಲಿ ಮಿಂಚಿ ತಮ್ಮದೇ ಆದ ಬೇಡಿಕೆ ಹೊಂದಿರುವ ಕಲಾವಿದರು ಹಿರಿತೆರೆಯಲ್ಲೂ ಛಾಪು ಮೂಡಿಸಬೇಕೆಂಬ ಕನಸು ಹೊಂದಿರುತ್ತಾರೆ. ಈ ಪೈಕಿ ಕೆಲವರನ್ನು ಸಿನಿಮಾ ಎಂಬ ಗ್ಯ್ಲಾಮರ್ ಲೋಕ ಅಪ್ಪಿಕೊಂಡರೆ,…
ಬೆಂಗಳೂರಿನಲ್ಲಿ ಫ್ಲೆಕ್ಸ್ ದುರಂತ : ತಲೆ ಮೇಲೆ ಫ್ಲೆಕ್ಸ್ ಬಿದ್ದು ‘ಕೋಮಾ’ಗೆ ಜಾರಿದ ವೃದ್ಧ
ಬೆಂಗಳೂರು: ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿ ಬಿಜೆಪಿ ಶಾಸಕ ವಿಶ್ವನಾಥ್ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಲು ಹಾಕಲಾಗಿದ್ದ ಫ್ಲೆಕ್ಸ್ ತಲೆ ಮೇಲೆ ಬಿದ್ದು ವಯೋವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶನಿವಾರ ತನ್ನ ಮೊಮ್ಮಗನನ್ನು…
ಆರೋಗ್ಯ ಪ್ರಗತಿ || ಮೆದುಳಿನ ಆರೋಗ್ಯ ನಮ್ಮೆಲರ ಹೊಣೆ
ದಿನನಿತ್ಯದ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವವರ ಸಂಖ್ಯೆ ಅತ್ಯಧಿಕವಾಗಿದೆ. ಒಂದಲ್ಲಾ ಒಂದು ರೀತಿಯಲ್ಲಿ ನಾವು ಪ್ಲಾಸ್ಟಿಕ್ ಬಳಕೆ ಮಾಡುತ್ತೇವೆ. ಇದು ನಮಗೆ ಅರಿವಿಲ್ಲದಂತೆ ನಮ್ಮ ಆರೋಗ್ಯವನ್ನು ಹಂತ…