ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರೆಯುವ ಪ್ರಶ್ನೆಯೇ ಇಲ್ಲ: ಸಚಿವ

ಹುಬ್ಬಳ್ಳಿ: “ದರ್ಶನ್​ಗೆ ರಾಜಮರ್ಯಾದೆ ಕೊಡುವ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ. ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರೆಯುವ ಪ್ರಶ್ನೆಯೇ ಇಲ್ಲ. ಇಂತಹ ಘಟನೆಯಾದ ನಂತರ ರಾಯಭಾರಿಯಾಗಿ ಮುಂದುವರಿಸೋಕೆ ಆಗಲ್ಲ” ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್​ ಅವರಿಗೆ ರಾಜಮರ್ಯಾದೆ ಕೊಡುತ್ತಿರುವ ಬಗ್ಗೆ ಪ್ರಶ್ನೆಗೆ ಉತ್ತರಿಸಿದರು

Leave a Reply

Your email address will not be published. Required fields are marked *