ದೇವನಹಳ್ಳಿ : ದೇವನಹಳ್ಳಿ ಪುರಸಭೆಗೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಚಂದ್ರಪ್ಪರವರು ರಾಜೀನಾಮೆ ನೀಡಿದ ಹಿನ್ನೆಲೆ ಇಂದು ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಿಲೇರಿ ಮಂಜುನಾಥ್ ರವರನ್ನು ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
![](http://pragatitv.in/wp-content/uploads/2022/09/JEENI_ADD_WEB-1024x576.jpg)
ಅವಿರೋಧವಾಗಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯದ ಮಂಜುನಾಥ್ ಮಾತನಾಡಿ, ದೇವನಹಳ್ಳಿ ಪಟ್ಟಣದಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಿ ಮೂಲಭೂತ ಸೌಕರ್ಯಗಳ ಬಗ್ಗೆ ಹೆಚ್ಚು ಒತ್ತು ನೀಡಿ ಎಲ್ಲಾ ಸದಸ್ಯರ ಸಹಕಾರ ಪಡೆದು ಮುಂದಿನ ದಿನಗಳಲ್ಲಿ ಉತ್ತಮ ಆಡಳಿತ ನೀಡುವುದಾಗು ತಿಳಿಸಿದರು.
Pragati TV Social Connect for more latest u