ವಿಜಯಪುರದಲ್ಲಿ ರೌಡಿಶೀಟರ್ ಭೀಮನಗೌಡ ಬಿರಾದಾರ್ ಗುಂಡಿನ ದಾಳಿಗೆ ಬ*!

ವಿಜಯಪುರದಲ್ಲಿ ರೌಡಿಶೀಟರ್ ಭೀಮನಗೌಡ ಬಿರಾದಾರ್ ಗುಂಡಿನ ದಾಳಿಗೆ ಬ*!

ವಿಜಯಪುರ:ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ನಡೆದ ನಾಟಕೀಯ ಘಟನೆಗೆ ಪ್ರಸಿದ್ಧ ರೌಡಿಶೀಟರ್ ಭೀಮನಗೌಡ ಬಿರಾದಾರ್ (45)ಬಲಿಯಾಗಿದ್ದಾರೆ.ಸಲೂನ್‌ನಲ್ಲಿ ಹೇರ್ ಕಟಿಂಗ್ ಮಾಡಿಸಿಕೊಳ್ಳುವಾಗ ಕಣ್ಣಿಗೆ ಖಾರದ ಪುಡಿ ಎರಚಿ, ದುಷ್ಕರ್ಮಿಗಳು ಭೀಮನಗೌಡ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾದರೂ, ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಹಳೆಯ ವೈಷಮ್ಯವೇ ದಾಳಿಗೆ ಕಾರಣ** ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ನಂತರ ಗ್ರಾಮದಲ್ಲಿ ಭಾರಿ ಆತಂಕ ವಾತಾವರಣ ನಿರ್ಮಾಣವಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *