ಹೃದಯಾಘಾತದಿಂದ ಸಿದ್ದರಾಮಯ್ಯನವರ ಅತ್ತಿಗೆ ನಿಧನ

ಮೈಸೂರು : ವಿಧಾನಸಭಾ ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅತ್ತಿಗೆ ಮೃತಪಟ್ಟಿದ್ದು ಅವರ ಅಂತ್ಯ ಸಂಸ್ಕಾರಕ್ಕೆ ಭಾಗವಹಿಸಲು ಸಿದ್ದರಾಮಯ್ಯನವರು ಮೈಸೂರಿಗೆ ತೆರಳಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯನವರ ಅತ್ತಿಗೆ ಮಹದೇವಮ್ಮ (74) ನವರು ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ.

ಇನ್ನು ಇದೇ ವೇಳೆಯಲ್ಲಿ ಮಹದೇವಮ್ಮನವರ ನಿಧನಕ್ಕೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಂತಾಪವನ್ನು ವ್ಯಕ್ತಪಡಿಸಿದೆ.

Pragati TV Social Connect for more latest u

Leave a Reply

Your email address will not be published. Required fields are marked *