ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆ – ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು : ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ  ಸಾಧ್ಯತೆಯಿದ್ದು, ಕೆಲವೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು…

ಮಳೆರಾಯನಿಗೆ ಬ್ರೇಕ್! ಕರ್ನಾಟಕದಲ್ಲಿ ಎಲ್ಲೆಡೆ ಒಣಹವೆಯ ವಾತಾವರಣ.

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಅಬ್ಬರಿಸುತ್ತಿದ್ದ ಮಳೆಗೆ ಇದೀಗ ಸ್ವಲ್ಪ ಬಿಡುವು ಸಿಕ್ಕಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷೀಣ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ.…

ಕರಾವಳಿಯಲ್ಲಿ ಸಾಧಾರಣ ಮಳೆ, ಉಳಿದೆಡೆ ಒಣ ಹವೆ — ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ!

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಅಬ್ಬರಿಸುತ್ತಿದ್ದ ಮಳೆಗೆ  ಇದೀಗ ಸ್ವಲ್ಪ ಬಿಡುವು ಸಿಕ್ಕಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಭಾಗದಲ್ಲಿ ಒಣ…

ಮುಂಗಾರು ಮುಗೀತು – ಚಂಡಮಾರುತವೂ ಹೋಯ್ತು! ಚಳಿ ಶುರು, ಕೆಲವೇ ಜಿಲ್ಲೆಗಳಲ್ಲಿ ಮಳೆ.

ಬೆಂಗಳೂರು: ಮುಂಗಾರು ಆಯ್ತು, ಚಂಡಮಾರುತ ಮುಗೀತು ಕರ್ನಾಟಕದಾದ್ಯಂತ ಬಿಸಿಲು ಆರಂಭವಾಗಿದೆ. ಜತೆಗೆ ತಂಪಾದ ಗಾಳಿ ಬೀಸುತ್ತಿದೆ. ಕೆಲವೇ ಕೆಲವು ಕಡೆಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ.ಭಾಲ್ಕಿ, ಔರಾದ್ನಲ್ಲಿ ಹೆಚ್ಚು ಮಳೆಯಾಗಿದೆ. ಹುಮ್ನಾಬಾದ್, ಬೀದರ್, ಚಿಂಚೋಳಿ, ಕಮಲಾಪುರ, ತರೀಕೆರೆ, ಮೂಡುಬಿದಿರೆ, ಪೊನ್ನಂಪೇಟೆ, ಗೇರುಸೊಪ್ಪ, ಗುರುಮಿಟ್ಕಲ್, ಮಂಗಳೂರು, ಸೈದಾಪುರ, ಸೇಡಂ, ಉಪ್ಪಿನಂಗಡಿ, ವಿರಾಜಪೇಟೆಯಲ್ಲಿ ಮಳೆಯಾಗಿದೆ. For More Updates Join our WhatsApp Group : https://chat.whatsapp.com/JVoHqE476Wn3pVh1gWNAcH

ರಾಜ್ಯದ ಹಲವೆಡೆ ಮಳೆಯ ಅಬ್ಬರ | ಕರಾವಳಿ, ಘಟ್ಟ ಪ್ರದೇಶದಲ್ಲಿ ಹೆಚ್ಚು ಮಳೆ ನಿರೀಕ್ಷೆ.

ಬೆಂಗಳೂರು: ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಸುಮಾರು 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉತ್ತರ ಒಳನಾಡು ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.…

ಇಂದು ರಾಜ್ಯದ 20+ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಗುಡುಗು ಮಿಂಚು ಸಹಿತ ಮಳೆಯ ಮುನ್ಸೂಚನೆ!

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ವರುಣಾರ್ಭಟ ಇರಲಿದೆ. 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ…